ಶೀರ್ಷಿಕೆ : ದಾಳಿಂಬೆ ಮತ್ತು ದ್ರಾಕ್ಷಿ ಬೆಳೆಗಳ ತರಬೇತಿ ಶಿಬಿರ : ಹೆಸರು ನೋಂದಣಿಗೆ ಸೂಚನೆ
ಲಿಂಕ್ : ದಾಳಿಂಬೆ ಮತ್ತು ದ್ರಾಕ್ಷಿ ಬೆಳೆಗಳ ತರಬೇತಿ ಶಿಬಿರ : ಹೆಸರು ನೋಂದಣಿಗೆ ಸೂಚನೆ
ದಾಳಿಂಬೆ ಮತ್ತು ದ್ರಾಕ್ಷಿ ಬೆಳೆಗಳ ತರಬೇತಿ ಶಿಬಿರ : ಹೆಸರು ನೋಂದಣಿಗೆ ಸೂಚನೆ
ಕೊಪ್ಪಳ, ಮೇ. 02 (ಕರ್ನಾಟಕ ವಾರ್ತೆ): ಬಾಗಲಕೋಟ ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರ ವತಿಯಿಂದ ದಾಳಿಂಬೆ ಮತ್ತು ದ್ರಾಕ್ಷಿ ಬೆಳೆಗಳ ಬಗ್ಗೆ ಮೂರು ದಿನಗಳ ಉಚಿತ ತರಬೇತಿ ಶಿಬಿರವನ್ನು ಇದೇ ಮೇ. ತಿಂಗಳಿನಲ್ಲಿ ಏರ್ಪಡಿಸಲು ಉದ್ದೇಶಿಸಿದ್ದು, ಭಾಗವಹಿಸಲಿಚ್ಚಿಸುವರು ಮೇ.12 ರೊಳಗಾಗಿ ಹೆಸರು ನೋಂದಾಯಿಸಲು ಕಾರ್ಯನಿರ್ವಾಹಕ ನಿರ್ದೇಶಕರಾದ ಎಮ್.ಎಸ್. ಹಾಲಳ್ಳಿ ಅವರು ತಿಳಿಸಿದ್ದಾರೆ.
ದಾಳಿಂಬೆ ಮತ್ತು ದ್ರಾಕ್ಷಿ ಬೆಳೆಗಳ ಅಧಿಕ ಇಳುವರಿಗೆ ಅನುಸರಿಸಬೇಕಾದ ಆಧುನಿಕ ಬೇಸಾಯ ಕ್ರಮಗಳು, ಸಾವಯವ ಕೃಷಿ ತಂತ್ರಜ್ಞಾನ, ಸೂಕ್ತ ನೀರಾವರಿ ಪದ್ಧತಿಗಳು, ಸಂಸ್ಕರಣಾ ಕ್ರಮಗಳು, ಹಣಕಾಸಿನ ನಿರ್ವಹಣೆ ಇತ್ಯಾದಿ ವಿಷಯಗಳ ಬಗ್ಗೆ ಶಿಬಿರದಲ್ಲಿ ತರಬೇತಿ ನೀಡಲಾಗುವುದು. ಆಸಕ್ತ ರೈತರು, ಸ್ವಸಹಾಯ ಸಂಘದ ಸದಸ್ಯರು, ಯುವಕರು ತಮ್ಮ ಹೆಸರು, ವಿಳಾಸ, ದೂರವಾಣಿ/ ಮೊಬೈಲ್ ಸಂಖ್ಯೆ ಇತ್ಯಾದಿ ವಿವರಗಳನ್ನು ಮೇ. 12 ರೊಳಗಾಗಿ ನೋಂದಾಯಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರ, ಬಿ.ವಿ.ವಿ. ಸಂಘದ ಸ್ಪಿನ್ನಿಂಗ್ ಮಿಲ್ ಆವರಣ ಬಾಗಲಕೋಟ-587103 ಅಥವಾ ಮೊಬೈಲ್ ಸಂಖ್ಯೆ 9482630790 ಗೆ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ದಾಳಿಂಬೆ ಮತ್ತು ದ್ರಾಕ್ಷಿ ಬೆಳೆಗಳ ತರಬೇತಿ ಶಿಬಿರ : ಹೆಸರು ನೋಂದಣಿಗೆ ಸೂಚನೆ
ಎಲ್ಲಾ ಲೇಖನಗಳು ಆಗಿದೆ ದಾಳಿಂಬೆ ಮತ್ತು ದ್ರಾಕ್ಷಿ ಬೆಳೆಗಳ ತರಬೇತಿ ಶಿಬಿರ : ಹೆಸರು ನೋಂದಣಿಗೆ ಸೂಚನೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ದಾಳಿಂಬೆ ಮತ್ತು ದ್ರಾಕ್ಷಿ ಬೆಳೆಗಳ ತರಬೇತಿ ಶಿಬಿರ : ಹೆಸರು ನೋಂದಣಿಗೆ ಸೂಚನೆ ಲಿಂಕ್ ವಿಳಾಸ https://dekalungi.blogspot.com/2017/05/blog-post_73.html
0 Response to "ದಾಳಿಂಬೆ ಮತ್ತು ದ್ರಾಕ್ಷಿ ಬೆಳೆಗಳ ತರಬೇತಿ ಶಿಬಿರ : ಹೆಸರು ನೋಂದಣಿಗೆ ಸೂಚನೆ"
ಕಾಮೆಂಟ್ ಪೋಸ್ಟ್ ಮಾಡಿ