ಹೈಕೋರ್ಟ್ ತಡೆಯಾಜ್ಞೆ ಕಾರಣ ಜಿಲ್ಲಾ ವ್ಯವಸ್ಥಾಪಕರ ಆಯ್ಕೆ ಸ್ಥಗಿತ

ಹೈಕೋರ್ಟ್ ತಡೆಯಾಜ್ಞೆ ಕಾರಣ ಜಿಲ್ಲಾ ವ್ಯವಸ್ಥಾಪಕರ ಆಯ್ಕೆ ಸ್ಥಗಿತ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಹೈಕೋರ್ಟ್ ತಡೆಯಾಜ್ಞೆ ಕಾರಣ ಜಿಲ್ಲಾ ವ್ಯವಸ್ಥಾಪಕರ ಆಯ್ಕೆ ಸ್ಥಗಿತ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಹೈಕೋರ್ಟ್ ತಡೆಯಾಜ್ಞೆ ಕಾರಣ ಜಿಲ್ಲಾ ವ್ಯವಸ್ಥಾಪಕರ ಆಯ್ಕೆ ಸ್ಥಗಿತ
ಲಿಂಕ್ : ಹೈಕೋರ್ಟ್ ತಡೆಯಾಜ್ಞೆ ಕಾರಣ ಜಿಲ್ಲಾ ವ್ಯವಸ್ಥಾಪಕರ ಆಯ್ಕೆ ಸ್ಥಗಿತ

ಓದಿ


ಹೈಕೋರ್ಟ್ ತಡೆಯಾಜ್ಞೆ ಕಾರಣ ಜಿಲ್ಲಾ ವ್ಯವಸ್ಥಾಪಕರ ಆಯ್ಕೆ ಸ್ಥಗಿತ


ಕೊಪ್ಪಳ, ಮೇ. 08 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಪಂಚಾಯತಿಯ ಗ್ರಾಮೀಣ ವಸತಿ ಯೋಜನೆ ಅನುಷ್ಠಾನಕ್ಕಾಗಿ ಮಾನವ ಸಂಪನ್ಮೂಲ ಸಂಸ್ಥೆಯಿಂದ ಜಿಲ್ಲಾ ವ್ಯವಸ್ಥಾಪಕರ ಒಂದು ಹುದ್ದೆಯನ್ನು ಆಯ್ಕೆ ಮಾಡಲು ಉದ್ದೇಶಿಸಲಾಗಿತ್ತು.  ಆದರೆ ಹೈಕೋರ್ಟ್ ತಡೆಯಾಜ್ಞೆ ಕಾರಣಕ್ಕಾಗಿ ಆಯ್ಕೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಕೊಪ್ಪಳ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ ಅವರು ತಿಳಿಸಿದ್ದಾರೆ.
      ಜಿಲ್ಲಾ ಪಂಚಾಯತಿಯ ಗ್ರಾಮೀಣ ವಸತಿ ಯೋಜನೆಯ ಸಮರ್ಪಕ ಅನುಷ್ಠಾನ ಆಡಳಿತಾತ್ಮಕ ಮತ್ತು ತಾಂತ್ರಿಕ ಸಮಸ್ಯೆಗಳ ಪರಿಹಾರಕ್ಕಾಗಿ ವಸತಿ ಸಂಕಲನಕ್ಕೆ ಒಬ್ಬ ಜಿಲ್ಲಾ ವ್ಯವಸ್ಥಾಪಕರನ್ನು ಆಯ್ಕೆ ಮಾಡಲು ಬೆಂಗಳೂರು ರಾಜೀವಗಾಂಧಿ ಗ್ರಾಮೀಣ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅರ್ಜಿ ಆಹ್ವಾನಿಸಿ,  ಅರ್ಜಿಯನ್ನು ಬಿ.ಕೆ.ಆರ್. ಸ್ವಾಮಿ ಸೆಕ್ಯೂರಿಟಿ ಏಜೆನ್ಸಿ, ವಿಜಯನಗರ ಯಂತ್ರಾಪುರ ಪೋಸ್ಟ್, ಹರಿಹರ. ಇವರಿಗೆ ಸಲ್ಲಿಸುವಂತೆ ಪ್ರಕಟಣೆ ನೀಡಲಾಗಿತ್ತು.  ಇದೀಗ ಮೇ. 05 ರಂದು ಹೈಕೋರ್ಟ್ ನೀಡಿರುವ ತಡೆಯಾಜ್ಞೆಯನ್ವಯ ಆಯ್ಕೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಕೊಪ್ಪಳ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಹೀಗಾಗಿ ಲೇಖನಗಳು ಹೈಕೋರ್ಟ್ ತಡೆಯಾಜ್ಞೆ ಕಾರಣ ಜಿಲ್ಲಾ ವ್ಯವಸ್ಥಾಪಕರ ಆಯ್ಕೆ ಸ್ಥಗಿತ

ಎಲ್ಲಾ ಲೇಖನಗಳು ಆಗಿದೆ ಹೈಕೋರ್ಟ್ ತಡೆಯಾಜ್ಞೆ ಕಾರಣ ಜಿಲ್ಲಾ ವ್ಯವಸ್ಥಾಪಕರ ಆಯ್ಕೆ ಸ್ಥಗಿತ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಹೈಕೋರ್ಟ್ ತಡೆಯಾಜ್ಞೆ ಕಾರಣ ಜಿಲ್ಲಾ ವ್ಯವಸ್ಥಾಪಕರ ಆಯ್ಕೆ ಸ್ಥಗಿತ ಲಿಂಕ್ ವಿಳಾಸ https://dekalungi.blogspot.com/2017/05/blog-post_87.html

Subscribe to receive free email updates:

0 Response to "ಹೈಕೋರ್ಟ್ ತಡೆಯಾಜ್ಞೆ ಕಾರಣ ಜಿಲ್ಲಾ ವ್ಯವಸ್ಥಾಪಕರ ಆಯ್ಕೆ ಸ್ಥಗಿತ"

ಕಾಮೆಂಟ್‌‌ ಪೋಸ್ಟ್‌ ಮಾಡಿ