ಶೀರ್ಷಿಕೆ : ಜನರಲ್ ಕೆ.ಎಸ್ ತಿಮ್ಮಯ್ಯ ನಗದು ಪ್ರಶಸ್ತಿ : ಮಾಜಿ ಸೈನಿಕರ ಮಕ್ಕಳಿಗೆ ಅರ್ಜಿ ಆಹ್ವಾನ
ಲಿಂಕ್ : ಜನರಲ್ ಕೆ.ಎಸ್ ತಿಮ್ಮಯ್ಯ ನಗದು ಪ್ರಶಸ್ತಿ : ಮಾಜಿ ಸೈನಿಕರ ಮಕ್ಕಳಿಗೆ ಅರ್ಜಿ ಆಹ್ವಾನ
ಜನರಲ್ ಕೆ.ಎಸ್ ತಿಮ್ಮಯ್ಯ ನಗದು ಪ್ರಶಸ್ತಿ : ಮಾಜಿ ಸೈನಿಕರ ಮಕ್ಕಳಿಗೆ ಅರ್ಜಿ ಆಹ್ವಾನ
ಕೊಪ್ಪಳ, ಜೂ. 16 (ಕರ್ನಾಟಕ ವಾರ್ತೆ): ಪ್ರಸಕ್ತ ಸಾಲಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಸಾರ್ವತ್ರಿಕ ಪರೀಕ್ಷೆಗಳಲ್ಲಿ ಗರಿಷ್ಠ ಅಂಕ ಪಡೆದ ಅರ್ಹ ಮಾಜಿ ಸೈನಿಕರ ಗಂಡು ಮತ್ತು ಹೆಣ್ಣು ಮಕ್ಕಳಿಗೆ “ಜನರಲ್ ಕೆ.ಎಸ್ ತಿಮ್ಮಯ್ಯ” ನಗದು ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟೆಂಬರ್. 10 ಕೊನೆಯ ದಿನವಾಗಿದ್ದು, ಬಾಗಲಕೋಟ ಮತ್ತು ಕೊಪ್ಪಳ ಜಿಲ್ಲೆಯ ಕರ್ನಾಟಕ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳು ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಗರಿಷ್ಠ ಶೇ. 60% ಪ್ರತಿಶತಕ್ಕಿಂತ ಹೆಚ್ಚು ಅಂಕ ಪಡೆದಿರಬೇಕು. ನಿಗಧಿತ ನಮೂನೆಯ ಅರ್ಜಿ ಫಾರಂಗಳನ್ನು ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಬಾಗಲಕೋಟ ಇವರ ಕಾರ್ಯಾಲಯ, ದೂರವಾಣಿ ಸಂಖ್ಯೆ 08354-235434 ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಜನರಲ್ ಕೆ.ಎಸ್ ತಿಮ್ಮಯ್ಯ ನಗದು ಪ್ರಶಸ್ತಿ : ಮಾಜಿ ಸೈನಿಕರ ಮಕ್ಕಳಿಗೆ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಜನರಲ್ ಕೆ.ಎಸ್ ತಿಮ್ಮಯ್ಯ ನಗದು ಪ್ರಶಸ್ತಿ : ಮಾಜಿ ಸೈನಿಕರ ಮಕ್ಕಳಿಗೆ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಜನರಲ್ ಕೆ.ಎಸ್ ತಿಮ್ಮಯ್ಯ ನಗದು ಪ್ರಶಸ್ತಿ : ಮಾಜಿ ಸೈನಿಕರ ಮಕ್ಕಳಿಗೆ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/06/blog-post_38.html
0 Response to "ಜನರಲ್ ಕೆ.ಎಸ್ ತಿಮ್ಮಯ್ಯ ನಗದು ಪ್ರಶಸ್ತಿ : ಮಾಜಿ ಸೈನಿಕರ ಮಕ್ಕಳಿಗೆ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ