ಶೀರ್ಷಿಕೆ : ಡಾ. ಬಿ.ಆರ್. ಅಂಬೇಡ್ಕರ್ ನಿವಾಸ್ : ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಲಿಂಕ್ : ಡಾ. ಬಿ.ಆರ್. ಅಂಬೇಡ್ಕರ್ ನಿವಾಸ್ : ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಡಾ. ಬಿ.ಆರ್. ಅಂಬೇಡ್ಕರ್ ನಿವಾಸ್ : ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಕೊಪ್ಪಳ, ಜೂ. 16 (ಕರ್ನಾಟಕ ವಾರ್ತೆ): ಕುಕನೂರು ಪಟ್ಟಣ ಪಂಚಾಯತ ವತಿಯಿಂದ ಪ್ರಸಕ್ತ ಸಾಲಿಗೆ ಡಾ. ಬಿ.ಆರ್. ಅಂಬೇಡ್ಕರ್ ನಿವಾಸ್ ಯೋಜನೆಯಲ್ಲಿ ವಸತಿ ರಹಿತ ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳಿಗೆ (ನಿವೇಶನ ಹೊಂದಿರುವವರಿಗೆ) ಆರ್ಥಿಕ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲಿಚ್ಚಿಸುವ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದವರು ನಿಗದಿತ ನಮೂನೆಯಲ್ಲಿ ಅಗತ್ಯ ದಾಖಲೆಗಳೊಂದಿಗೆ ಕುಕನೂರು ಪಟ್ಟಣ ಪಂಚಾಯತ ಕಾರ್ಯಾಲಯಕ್ಕೆ ಜೂ. 30 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಪ.ಪಂ. ಕಾರ್ಯಾಲಯದ ನೋಟಿಸ್ ಬೋರ್ಡ ಅಥವಾ ವಸತಿ ಶಾಖೆಯ ಸಿಬ್ಬಂದಿಯನ್ನು ಸಂಪರ್ಕಿಸಬಹುದು ಎಂದು ಕುಕನೂರು ಪ.ಪಂ. ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಡಾ. ಬಿ.ಆರ್. ಅಂಬೇಡ್ಕರ್ ನಿವಾಸ್ : ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಡಾ. ಬಿ.ಆರ್. ಅಂಬೇಡ್ಕರ್ ನಿವಾಸ್ : ಸಹಾಯಧನಕ್ಕಾಗಿ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ನಿವಾಸ್ : ಸಹಾಯಧನಕ್ಕಾಗಿ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/06/blog-post_40.html
0 Response to "ಡಾ. ಬಿ.ಆರ್. ಅಂಬೇಡ್ಕರ್ ನಿವಾಸ್ : ಸಹಾಯಧನಕ್ಕಾಗಿ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ