ಶೀರ್ಷಿಕೆ : ನೀರಿಗಾಗಿ ಅರಣ್ಯ - ಬೀಜ ಪ್ರಸರಣ ಕಾರ್ಯಕ್ರಮ
ಲಿಂಕ್ : ನೀರಿಗಾಗಿ ಅರಣ್ಯ - ಬೀಜ ಪ್ರಸರಣ ಕಾರ್ಯಕ್ರಮ
ನೀರಿಗಾಗಿ ಅರಣ್ಯ - ಬೀಜ ಪ್ರಸರಣ ಕಾರ್ಯಕ್ರಮ
Arsikere
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ, ನಾಳೆ (ದಿನಾಂಕ 16-06-2017, ಶುಕ್ರವಾರದಂದು) ಬೆಳಿಗ್ಗೆ 9 ಗಂಟೆಗೆ, ಅರಸೀಕೆರೆ ತಾಲ್ಲೂಕು ರಾಮೇನಹಳ್ಳಿಯ ಒಬಲಾಯನ ಕೆರೆ ಆವರಣದಲ್ಲಿ ಬೆಂಗಳೂರಿನ ನೇಯೋಟ್ ಸಂಸ್ಥೆ ಹಾಗೂ ಅರಸೀಕೆರೆ ತಾಲ್ಲೂಕು ಅರಣ್ಯ ಇಲಾಖೆಯ ಸಹಯೋಗದಲ್ಲಿ ಜಲ ಸಂರಕ್ಷಣೆಗಾಗಿ ಬೀಜ ಪ್ರಸರಣ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಡಾ.ಜಿ.ವಿ. ಆನಂದ ಮೂರ್ತಿ, ಕಥೆಗಾರರು ತುಮಕೂರು ಇವರು ನೆರವೇರಿಸಲಿದ್ದಾರೆ. ಹಾಸನ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀ. ಎಂ.ಎಲ್.ಮಂಜುನಾಥ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಚನ್ನರಾಯಪಟ್ಟಣ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀ.ಡಿ. ತಮ್ಮಯ್ಯನವರು, ಸಾಮಾಜಿಕ ಅರಣ್ಯ ಉಪವಿಭಾಗ ಅರಸೀಕೆರೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀ. ವಿಲಿಯಂ ಪ್ರಾನ್ಸಿಸ್ ಹಾಗೂ ಅರಸೀಕೆರೆ ಪಟ್ಟಣದ ಆಫೀಸರ್ ಅಸೋಸಿಯೇಷನ್ ಅಧ್ಯಕ್ಷರಾದ ಶ್ರೀ. ಎನ್.ವೆಂಕಟೇಶ್ ರವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಹೀಗಾಗಿ ಲೇಖನಗಳು ನೀರಿಗಾಗಿ ಅರಣ್ಯ - ಬೀಜ ಪ್ರಸರಣ ಕಾರ್ಯಕ್ರಮ
ಎಲ್ಲಾ ಲೇಖನಗಳು ಆಗಿದೆ ನೀರಿಗಾಗಿ ಅರಣ್ಯ - ಬೀಜ ಪ್ರಸರಣ ಕಾರ್ಯಕ್ರಮ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ನೀರಿಗಾಗಿ ಅರಣ್ಯ - ಬೀಜ ಪ್ರಸರಣ ಕಾರ್ಯಕ್ರಮ ಲಿಂಕ್ ವಿಳಾಸ https://dekalungi.blogspot.com/2017/06/blog-post_49.html
0 Response to "ನೀರಿಗಾಗಿ ಅರಣ್ಯ - ಬೀಜ ಪ್ರಸರಣ ಕಾರ್ಯಕ್ರಮ"
ಕಾಮೆಂಟ್ ಪೋಸ್ಟ್ ಮಾಡಿ