ಪ್ರಧಾನ ಮಂತ್ರಿಗಳ ಉದ್ಯೋಗ ಯೋಜನೆ : ಅರ್ಜಿ ಆಹ್ವಾನ

ಪ್ರಧಾನ ಮಂತ್ರಿಗಳ ಉದ್ಯೋಗ ಯೋಜನೆ : ಅರ್ಜಿ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಪ್ರಧಾನ ಮಂತ್ರಿಗಳ ಉದ್ಯೋಗ ಯೋಜನೆ : ಅರ್ಜಿ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಪ್ರಧಾನ ಮಂತ್ರಿಗಳ ಉದ್ಯೋಗ ಯೋಜನೆ : ಅರ್ಜಿ ಆಹ್ವಾನ
ಲಿಂಕ್ : ಪ್ರಧಾನ ಮಂತ್ರಿಗಳ ಉದ್ಯೋಗ ಯೋಜನೆ : ಅರ್ಜಿ ಆಹ್ವಾನ

ಓದಿ


ಪ್ರಧಾನ ಮಂತ್ರಿಗಳ ಉದ್ಯೋಗ ಯೋಜನೆ : ಅರ್ಜಿ ಆಹ್ವಾನ


ಕೊಪ್ಪಳ, ಜೂ. 12 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕೊಪ್ಪಳ ಇವರ ವತಿಯಿಂದ ಪ್ರಧಾನಮಂತ್ರಿಗಳ ಉದ್ಯೋಗ ಯೋಜನೆಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
     ಕೇಂದ್ರ ಸರ್ಕಾರವು ಗ್ರಾಮೀಣ ನಿರುದ್ಯೋಗ ವಿದ್ಯಾವಂತ ಯುವಕ/ ಯುವತಿಯರಿಗೆ ಸ್ವಯಂ ಉದ್ಯೋಗ ಕಲ್ಪಿಸಲು ಪ್ರಧಾನ ಮಂತ್ರಿಗಳ ಉದ್ಯೋಗ ಯೋಜನೆ (ಪಿಎಂಇಜಿಪಿ) ಯನ್ನು ಪ್ರಸಕ್ತ ಸಾಲಿಗೂ ಮುಂದುವರೆಸಿದ್ದು, ಸೌಲಭ್ಯ ಪಡೆಯಲು ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಯೋಜನೆಯ ಗರಿಷ್ಠ ವೆಚ್ಚ ರೂ. 25 ಲಕ್ಷ, ಉತ್ಪಾದನೆ ಮತ್ತು ಸೇವಾ ಚಟುವಟಿಕೆಗಳಿಗೆ ಬ್ಯಾಂಕುಗಳು ನೀಡುವ ಸಾಲದ ಮೊತ್ತದ ಮೇಲೆ ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ.25 (ಗರಿಷ್ಠ ಮೊತ್ತ ರೂ. 2.50 ಲಕ್ಷ ಮಾತ್ರ), ಮತ್ತು ವಿಶೇಷ ವರ್ಗದ (ಪ.ಜಾತಿ/ ಪ.ಪಂಗಡ/ ಹಿಂದುಳಿದ ವರ್ಗ/ ಅಲ್ಪಸಂಖ್ಯಾತರು/ ಅಂಗವಿಕಲರು/ ಮಾಜಿ ಸೈನಿಕ/ಮಹಿಳೆ), ಗ್ರಾಮೀಣ ಫಲಾನುಭವಿಗಳಿಗೆ 35% (ಗರಿಷ್ಠ ಮೊತ್ತ ರೂ. 8.75 ಲಕ್ಷ ಮಾತ್ರ) ಸಹಾಯಧನ ಸೌಲಭ್ಯ ಇರುತ್ತದೆ.  ಉದ್ದಿಮೆಯನ್ನು ಪ್ರಾರಂಭ ಮಾಡುವ ಸಾಮಾನ್ಯ ವರ್ಗದವರು ಯೋಜನಾ ವೆಚ್ಚದ ಶೇ. 10% ಮತ್ತು ವಿಶೇಷ ವರ್ಗದವರಿಗೆ ಶೇ. 5% ರಷ್ಟು ಸ್ವಂತ ಭಂಡವಾಳ ಹೂಡಬೇಕಾಗಿರುತ್ತದೆ.
ಅರ್ಜಿ ಸಲ್ಲಿಸಲು 18 ವರ್ಷ ತುಂಬಿರಬೇಕು.  ಯೋಜನೆಯು ಹೊಸದಾಗಿ ಪ್ರಾರಂಭಿಸುವ ಘಟಕಗಳಿಗೆ ಮಾತ್ರ ಅನ್ವಯಿಸುತ್ತದೆ.  ಯೋಜನೆಯನ್ನು ಜಿಲ್ಲಾ ಕೈಗಾರಿಕ ಕೇಂದ್ರ, ಕೆ.ವಿ.ಐ.ಸಿ. ಮತ್ತು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಮುಖಾಂತರ ಅನುಷ್ಠಾನಗೊಳಿಸಲಾಗುತ್ತಿದ್ದು, ರಾಜ್ಯ ಖಾದಿ ಮಂಡಳಿ ಮುಖಾಂತರ ಯೋಜನೆಯ ಸೌಲಭ್ಯ ಪಡೆಯಲು ಅಪೇಕ್ಷಿಸುವ ಆಸಕ್ತ ಅಭ್ಯರ್ಥಿಗಳು  http://ift.tt/2tckKrt; ವೈಬ್ ಸೈಟ್‍ನಲ್ಲಿ ಕೆ.ವಿ.ಐ.ಬಿ ಏಜೆನ್ಸಿ ದಾಖಲಿಸಿ ಅರ್ಜಿ ಸಲ್ಲಿಸಿ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಜಿಲ್ಲಾ ಕಛೇರಿ, ಕೊಪ್ಪಳ ಇವರಿಗೆ ಅರ್ಜಿಯ ಪ್ರತಿ ಮತ್ತು ಅಗತ್ಯ ದಾಖಲಾತಿಗಳ ಯಥಾ ಪ್ರತಿ ಸಲ್ಲಿಸಲು ಹಾಗೂ ಮೊದಲ ಹಂತದಲ್ಲಿ ಜೂನ್. 16 ರೊಳಗಾಗಿ ಸಲ್ಲಿಕೆಯಾಗುವ ಅರ್ಜಿಗಳನ್ನು ವರದಿಯ ಜೂನ್ ತಿಂಗಳಲ್ಲಿ ಆದ್ಯತೆಯ ಮೇಲೆ ಸಂದರ್ಶನದ ಮೂಲಕ ಆಯ್ಕೆ ಮಾಡಿ ಬ್ಯಾಂಕ್ ಶಾಖೆಗಳಿಗೆ ಸಲ್ಲಿಸಲಾಗುವುದು.  ಎಂದು ಜಿಲ್ಲಾ ಖಾದಿ ಮತ್ತು ಗ್ರಾಮೋದ್ಯೋಗ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ಪ್ರಧಾನ ಮಂತ್ರಿಗಳ ಉದ್ಯೋಗ ಯೋಜನೆ : ಅರ್ಜಿ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ಪ್ರಧಾನ ಮಂತ್ರಿಗಳ ಉದ್ಯೋಗ ಯೋಜನೆ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಪ್ರಧಾನ ಮಂತ್ರಿಗಳ ಉದ್ಯೋಗ ಯೋಜನೆ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/06/blog-post_76.html

Subscribe to receive free email updates:

0 Response to "ಪ್ರಧಾನ ಮಂತ್ರಿಗಳ ಉದ್ಯೋಗ ಯೋಜನೆ : ಅರ್ಜಿ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ