ಶೀರ್ಷಿಕೆ : ಸುಧಾರಿತ ಗಸ್ತು – ಸರ್ವ ಸದಸ್ಯರ ಸಭೆ
ಲಿಂಕ್ : ಸುಧಾರಿತ ಗಸ್ತು – ಸರ್ವ ಸದಸ್ಯರ ಸಭೆ
ಸುಧಾರಿತ ಗಸ್ತು – ಸರ್ವ ಸದಸ್ಯರ ಸಭೆ
Arsikere
ಅರಸೀಕೆರೆ ಪಟ್ಟಣದ ವಾಚನಾಲಯ ರಸ್ತೆಯಲ್ಲಿರುವ ಶ್ರೀ ವೆಂಕಟೇಶ್ವರ ಕಲಾಭವನದಲ್ಲಿ ಅರಸೀಕೆರೆ ಪೊಲೀಸ್ ಉಪವಿಭಾಗದ ವತಿಯಿಂದ “ಸುಧಾರಿತ ಗಸ್ತು – ಸರ್ವ ಸದಸ್ಯರ ಸಭೆ” ಜರುಗಿತು. ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ.ರಾಹುಲ್ ಕುಮಾರ್ ಶಹಪೂರ್ವಾಡ್ ರವರು ಈ ನೂತನ ಗಸ್ತು ವ್ಯವಸ್ತೆಯ ಬಗ್ಗೆ ಮಾಹಿತಿಯನ್ನು ನೀಡಿದರು. ಇದೇ ಸಂದರ್ಭದಲ್ಲಿ ಗಸ್ತು ಸದಸ್ಯರುಗಳು ಗಮನಸೆಳೆದ ಪ್ರಶ್ನೆಗಳಿಗೆ ಉತ್ತರಿಸಿದರು. ಅರಸೀಕೆರೆ ಗ್ರಾಮಾಂತರ ವೃತ್ತ ನಿರೀಕ್ಷಕರಾದ ಸಿದ್ದರಾಮೇಶ್ವರ, ಗ್ರಾಮಾಂತರ ಪಿ.ಎಸ್.ಐ ಪುರುಷೋತ್ತಮ, ಅಬಕಾರಿ ನಿರೀಕ್ಷಕರು ಹಾಗೂ ಪೊಲೀಸ್ ಸಿಬ್ಬಂದಿಗಳು ಹಾಜರಿದ್ದರು.
ಹೀಗಾಗಿ ಲೇಖನಗಳು ಸುಧಾರಿತ ಗಸ್ತು – ಸರ್ವ ಸದಸ್ಯರ ಸಭೆ
ಎಲ್ಲಾ ಲೇಖನಗಳು ಆಗಿದೆ ಸುಧಾರಿತ ಗಸ್ತು – ಸರ್ವ ಸದಸ್ಯರ ಸಭೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಸುಧಾರಿತ ಗಸ್ತು – ಸರ್ವ ಸದಸ್ಯರ ಸಭೆ ಲಿಂಕ್ ವಿಳಾಸ https://dekalungi.blogspot.com/2017/07/blog-post_973.html
0 Response to "ಸುಧಾರಿತ ಗಸ್ತು – ಸರ್ವ ಸದಸ್ಯರ ಸಭೆ"
ಕಾಮೆಂಟ್ ಪೋಸ್ಟ್ ಮಾಡಿ