ಸುಧಾರಿತ ಗಸ್ತು – ಸರ್ವ ಸದಸ್ಯರ ಸಭೆ

ಸುಧಾರಿತ ಗಸ್ತು – ಸರ್ವ ಸದಸ್ಯರ ಸಭೆ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಸುಧಾರಿತ ಗಸ್ತು – ಸರ್ವ ಸದಸ್ಯರ ಸಭೆ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಸುಧಾರಿತ ಗಸ್ತು – ಸರ್ವ ಸದಸ್ಯರ ಸಭೆ
ಲಿಂಕ್ : ಸುಧಾರಿತ ಗಸ್ತು – ಸರ್ವ ಸದಸ್ಯರ ಸಭೆ

ಓದಿ


ಸುಧಾರಿತ ಗಸ್ತು – ಸರ್ವ ಸದಸ್ಯರ ಸಭೆ

Arsikere


ಅರಸೀಕೆರೆ ಪಟ್ಟಣದ ವಾಚನಾಲಯ ರಸ್ತೆಯಲ್ಲಿರುವ ಶ್ರೀ ವೆಂಕಟೇಶ್ವರ ಕಲಾಭವನದಲ್ಲಿ ಅರಸೀಕೆರೆ ಪೊಲೀಸ್ ಉಪವಿಭಾಗದ ವತಿಯಿಂದ “ಸುಧಾರಿತ ಗಸ್ತು – ಸರ್ವ ಸದಸ್ಯರ ಸಭೆ” ಜರುಗಿತು.  ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ.ರಾಹುಲ್ ಕುಮಾರ್ ಶಹಪೂರ್ವಾಡ್ ರವರು ಈ ನೂತನ ಗಸ್ತು ವ್ಯವಸ್ತೆಯ ಬಗ್ಗೆ ಮಾಹಿತಿಯನ್ನು ನೀಡಿದರು.  ಇದೇ ಸಂದರ್ಭದಲ್ಲಿ ಗಸ್ತು ಸದಸ್ಯರುಗಳು ಗಮನಸೆಳೆದ ಪ್ರಶ್ನೆಗಳಿಗೆ ಉತ್ತರಿಸಿದರು.  ಅರಸೀಕೆರೆ ಗ್ರಾಮಾಂತರ ವೃತ್ತ ನಿರೀಕ್ಷಕರಾದ ಸಿದ್ದರಾಮೇಶ್ವರ, ಗ್ರಾಮಾಂತರ ಪಿ.ಎಸ್.ಐ ಪುರುಷೋತ್ತಮ, ಅಬಕಾರಿ ನಿರೀಕ್ಷಕರು ಹಾಗೂ ಪೊಲೀಸ್ ಸಿಬ್ಬಂದಿಗಳು ಹಾಜರಿದ್ದರು.





ಹೀಗಾಗಿ ಲೇಖನಗಳು ಸುಧಾರಿತ ಗಸ್ತು – ಸರ್ವ ಸದಸ್ಯರ ಸಭೆ

ಎಲ್ಲಾ ಲೇಖನಗಳು ಆಗಿದೆ ಸುಧಾರಿತ ಗಸ್ತು – ಸರ್ವ ಸದಸ್ಯರ ಸಭೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಸುಧಾರಿತ ಗಸ್ತು – ಸರ್ವ ಸದಸ್ಯರ ಸಭೆ ಲಿಂಕ್ ವಿಳಾಸ https://dekalungi.blogspot.com/2017/07/blog-post_973.html

Subscribe to receive free email updates:

0 Response to "ಸುಧಾರಿತ ಗಸ್ತು – ಸರ್ವ ಸದಸ್ಯರ ಸಭೆ"

ಕಾಮೆಂಟ್‌‌ ಪೋಸ್ಟ್‌ ಮಾಡಿ