ಶೀರ್ಷಿಕೆ : ನಾಡಪ್ರಭು ಕೆಂಪೇಗೌಡ ಹಾಗೂ ಶ್ರೀಕೃಷ್ಣ ಜಯಂತಿ : ಆ. 04 ರಂದು ಪೂರ್ವಭಾವಿ ಸಭೆ
ಲಿಂಕ್ : ನಾಡಪ್ರಭು ಕೆಂಪೇಗೌಡ ಹಾಗೂ ಶ್ರೀಕೃಷ್ಣ ಜಯಂತಿ : ಆ. 04 ರಂದು ಪೂರ್ವಭಾವಿ ಸಭೆ
ನಾಡಪ್ರಭು ಕೆಂಪೇಗೌಡ ಹಾಗೂ ಶ್ರೀಕೃಷ್ಣ ಜಯಂತಿ : ಆ. 04 ರಂದು ಪೂರ್ವಭಾವಿ ಸಭೆ
ಕೊಪ್ಪಳ ಆ. 03 (ಕರ್ನಾಟಕ ವಾರ್ತೆ): ಜಿಲ್ಲಾ ಕೇಂದ್ರದಲ್ಲಿ ನಾಡಪ್ರಭು ಕೆಂಪೇಗೌಡ ಹಾಗೂ ಶ್ರೀ ಕೃಷ್ಣ ಜಯಂತಿ ಆಚರಿಸುವ ಕುರಿತಂತೆ ಆ. 04 ರಂದು ಸಂಜೆ 04 ಗಂಟೆಗೆ ಪೂರ್ವಭಾವಿ ಸಭೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಲಿದೆ.
ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ವಹಿಸುವರು. ಈ ಸಭೆಗೆ ಎಲ್ಲ ಸಮಾಜದ ಮುಖಂಡರು, ಗಣ್ಯರು ಆಗಮಿಸಿ, ಉಪಯುಕ್ತ ಸಲಹೆಗಳನ್ನು ನೀಡಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ ಅವರು ಮನವಿ ಮಾಡಿದ್ದಾರೆ.
ಹೀಗಾಗಿ ಲೇಖನಗಳು ನಾಡಪ್ರಭು ಕೆಂಪೇಗೌಡ ಹಾಗೂ ಶ್ರೀಕೃಷ್ಣ ಜಯಂತಿ : ಆ. 04 ರಂದು ಪೂರ್ವಭಾವಿ ಸಭೆ
ಎಲ್ಲಾ ಲೇಖನಗಳು ಆಗಿದೆ ನಾಡಪ್ರಭು ಕೆಂಪೇಗೌಡ ಹಾಗೂ ಶ್ರೀಕೃಷ್ಣ ಜಯಂತಿ : ಆ. 04 ರಂದು ಪೂರ್ವಭಾವಿ ಸಭೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ನಾಡಪ್ರಭು ಕೆಂಪೇಗೌಡ ಹಾಗೂ ಶ್ರೀಕೃಷ್ಣ ಜಯಂತಿ : ಆ. 04 ರಂದು ಪೂರ್ವಭಾವಿ ಸಭೆ ಲಿಂಕ್ ವಿಳಾಸ https://dekalungi.blogspot.com/2017/08/04.html
0 Response to "ನಾಡಪ್ರಭು ಕೆಂಪೇಗೌಡ ಹಾಗೂ ಶ್ರೀಕೃಷ್ಣ ಜಯಂತಿ : ಆ. 04 ರಂದು ಪೂರ್ವಭಾವಿ ಸಭೆ"
ಕಾಮೆಂಟ್ ಪೋಸ್ಟ್ ಮಾಡಿ