ಶೀರ್ಷಿಕೆ : ಮಹರ್ಷಿ ವಾಲ್ಮೀಕಿ ಜಯಂತಿ : ಸೆ. 15 ರಂದು ಪೂರ್ವಭಾವಿ ಸಭೆ
ಲಿಂಕ್ : ಮಹರ್ಷಿ ವಾಲ್ಮೀಕಿ ಜಯಂತಿ : ಸೆ. 15 ರಂದು ಪೂರ್ವಭಾವಿ ಸಭೆ
ಮಹರ್ಷಿ ವಾಲ್ಮೀಕಿ ಜಯಂತಿ : ಸೆ. 15 ರಂದು ಪೂರ್ವಭಾವಿ ಸಭೆ
ಕೊಪ್ಪಳ ಸೆ. 13 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಸಂಬಂಧ ಸಿದ್ಧತೆಗಳನ್ನು ಕೈಗೊಳ್ಳಲು ಪೂರ್ವಭಾವಿ ಸಭೆ ಸೆ. 15 ರಂದು ಮಧ್ಯಾಹ್ನ 03 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.
ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ವಹಿಸುವರು. ಎಲ್ಲ ಸಮಾಜದ ಮುಖಂಡರು ಪಾಲ್ಗೊಂಡು ಉಪಯುಕ್ತ ಸಲಹೆ ಸೂಚನೆ ನೀಡುವಂತೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಶ್ರೀಕಾಂತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಮಹರ್ಷಿ ವಾಲ್ಮೀಕಿ ಜಯಂತಿ : ಸೆ. 15 ರಂದು ಪೂರ್ವಭಾವಿ ಸಭೆ
ಎಲ್ಲಾ ಲೇಖನಗಳು ಆಗಿದೆ ಮಹರ್ಷಿ ವಾಲ್ಮೀಕಿ ಜಯಂತಿ : ಸೆ. 15 ರಂದು ಪೂರ್ವಭಾವಿ ಸಭೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ : ಸೆ. 15 ರಂದು ಪೂರ್ವಭಾವಿ ಸಭೆ ಲಿಂಕ್ ವಿಳಾಸ https://dekalungi.blogspot.com/2017/09/15.html
0 Response to "ಮಹರ್ಷಿ ವಾಲ್ಮೀಕಿ ಜಯಂತಿ : ಸೆ. 15 ರಂದು ಪೂರ್ವಭಾವಿ ಸಭೆ"
ಕಾಮೆಂಟ್ ಪೋಸ್ಟ್ ಮಾಡಿ