ಶೀರ್ಷಿಕೆ : ಸೆ. 17 ರಂದು ಕೊಪ್ಪಳದಲ್ಲಿ ಹೈದರಾಬಾದ-ಕರ್ನಾಟಕ ವಿಮೋಚನಾ ದಿನಾಚರಣೆ
ಲಿಂಕ್ : ಸೆ. 17 ರಂದು ಕೊಪ್ಪಳದಲ್ಲಿ ಹೈದರಾಬಾದ-ಕರ್ನಾಟಕ ವಿಮೋಚನಾ ದಿನಾಚರಣೆ
ಸೆ. 17 ರಂದು ಕೊಪ್ಪಳದಲ್ಲಿ ಹೈದರಾಬಾದ-ಕರ್ನಾಟಕ ವಿಮೋಚನಾ ದಿನಾಚರಣೆ
ಕೊಪ್ಪಳ ಸೆ. 14 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತ ವತಿಯಿಂದ 70ನೇ ಹೈದರಾಬಾದ ಕರ್ನಾಟಕ ವಿಮೋಚನಾ ದಿನಾಚರಣೆ ಕಾರ್ಯಕ್ರಮವನ್ನು ಬೆಳಿಗ್ಗೆ 09-00 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.
ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಧ್ವಜಾರೋಹಣ ನೆರೆವೇರಿಸುವರು. ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿ.ಪ.ಂ ಅಧ್ಯಕ್ಷ ಕೆ. ರಾಜಶೇಖರ ಹಿಟ್ನಾಳ್, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಶಿವರಾಜ್ ಎಸ್. ತಂಗಡಗಿ, ಇಕ್ಬಾಲ್ ಅನ್ಸಾರಿ ಹಾಗೂ ದೊಡ್ಡನಗೌಡ ಪಾಟೀಲ್, ವಿಧಾನ ಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಅಮರನಾಥ ಪಾಟೀಲ ಹಾಗೂ ಶರಣಪ್ಪ ಮಟ್ಟೂರ, ಜಿ.ಪಂ ಉಪಾಧ್ಯಕ್ಷೆ ಲಕ್ಷ್ಮಮ್ಮ ಸಿದ್ದಪ್ಪ ನೀರಲೂಟಿ, ನಗರಸಭೆ ಅಧ್ಯಕ್ಷ ಮಹೇಂದ್ರ ಛೋಪ್ರಾ, ತಾ.ಪಂ ಅಧ್ಯಕ್ಷ ಬಾಲಚಂದ್ರನ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಯ್ಯದ್ ಜುಲ್ಲು ಖಾದರ ಖಾದ್ರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸರ್ಕಾರದ ಕಾರ್ಯದರ್ಶಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಮಾ ಮಹಾದೇವನ್ ಪಾಲ್ಗೊಳ್ಳುವರು.
ಹೈದರಾಬಾದ ಕರ್ನಾಟಕ ವಿಮೋಚನಾ ದಿನಾಚರಣೆ ಅಂಗವಾಗಿ ವಿವಿಧ ಶಾಲಾ ಮಕ್ಕಳು, ಪೊಲೀಸ್, ಎನ್.ಸಿ.ಸಿ. ಸೇವಾದಳ, ಭಾರತ್ ಸ್ಕೌಟ್ಸ್ ಮತ್ತು ಗೈಟ್ಸ್ ಹಾಗೂ ಗೃಹ ರಕ್ಷಕ ದಳದಿಂದ ಪಥಸಂಚಲನ, ಗೌರವ ರಕ್ಷೆ ಸ್ವೀಕಾರ ಕಾರ್ಯಕ್ರಮ, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಹಾಗೂ ಸ್ವಾತಂತ್ರ್ಯ ಯೋಧರಿಗೆ ಸನ್ಮಾನ ನಡೆಯಲಿದೆ. ಅಂದು ಸಂಜೆ 06-00 ಗಂಟೆಯಿಂದ ನಗರದ ಸಾಹಿತ್ಯ ಭವನದಲ್ಲಿ ದೇಶಭಕ್ತಿ ಗೀತೆ, ದೇಶಭಕ್ತಿ ಬಿಂಬಿಸುವ ನೃತ್ಯಗಳು, ಭರತನಾಟ್ಯ, ಜನಪದ ನೃತ್ಯ ಹಾಗೂ ಸಮೂಹ ಇತ್ಯಾದಿ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಪ್ರಕಟಣೆ ತಿಳಿಸಿದೆ.
ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಧ್ವಜಾರೋಹಣ ನೆರೆವೇರಿಸುವರು. ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿ.ಪ.ಂ ಅಧ್ಯಕ್ಷ ಕೆ. ರಾಜಶೇಖರ ಹಿಟ್ನಾಳ್, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಶಿವರಾಜ್ ಎಸ್. ತಂಗಡಗಿ, ಇಕ್ಬಾಲ್ ಅನ್ಸಾರಿ ಹಾಗೂ ದೊಡ್ಡನಗೌಡ ಪಾಟೀಲ್, ವಿಧಾನ ಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಅಮರನಾಥ ಪಾಟೀಲ ಹಾಗೂ ಶರಣಪ್ಪ ಮಟ್ಟೂರ, ಜಿ.ಪಂ ಉಪಾಧ್ಯಕ್ಷೆ ಲಕ್ಷ್ಮಮ್ಮ ಸಿದ್ದಪ್ಪ ನೀರಲೂಟಿ, ನಗರಸಭೆ ಅಧ್ಯಕ್ಷ ಮಹೇಂದ್ರ ಛೋಪ್ರಾ, ತಾ.ಪಂ ಅಧ್ಯಕ್ಷ ಬಾಲಚಂದ್ರನ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಯ್ಯದ್ ಜುಲ್ಲು ಖಾದರ ಖಾದ್ರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸರ್ಕಾರದ ಕಾರ್ಯದರ್ಶಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಮಾ ಮಹಾದೇವನ್ ಪಾಲ್ಗೊಳ್ಳುವರು.
ಹೈದರಾಬಾದ ಕರ್ನಾಟಕ ವಿಮೋಚನಾ ದಿನಾಚರಣೆ ಅಂಗವಾಗಿ ವಿವಿಧ ಶಾಲಾ ಮಕ್ಕಳು, ಪೊಲೀಸ್, ಎನ್.ಸಿ.ಸಿ. ಸೇವಾದಳ, ಭಾರತ್ ಸ್ಕೌಟ್ಸ್ ಮತ್ತು ಗೈಟ್ಸ್ ಹಾಗೂ ಗೃಹ ರಕ್ಷಕ ದಳದಿಂದ ಪಥಸಂಚಲನ, ಗೌರವ ರಕ್ಷೆ ಸ್ವೀಕಾರ ಕಾರ್ಯಕ್ರಮ, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಹಾಗೂ ಸ್ವಾತಂತ್ರ್ಯ ಯೋಧರಿಗೆ ಸನ್ಮಾನ ನಡೆಯಲಿದೆ. ಅಂದು ಸಂಜೆ 06-00 ಗಂಟೆಯಿಂದ ನಗರದ ಸಾಹಿತ್ಯ ಭವನದಲ್ಲಿ ದೇಶಭಕ್ತಿ ಗೀತೆ, ದೇಶಭಕ್ತಿ ಬಿಂಬಿಸುವ ನೃತ್ಯಗಳು, ಭರತನಾಟ್ಯ, ಜನಪದ ನೃತ್ಯ ಹಾಗೂ ಸಮೂಹ ಇತ್ಯಾದಿ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಸೆ. 17 ರಂದು ಕೊಪ್ಪಳದಲ್ಲಿ ಹೈದರಾಬಾದ-ಕರ್ನಾಟಕ ವಿಮೋಚನಾ ದಿನಾಚರಣೆ
ಎಲ್ಲಾ ಲೇಖನಗಳು ಆಗಿದೆ ಸೆ. 17 ರಂದು ಕೊಪ್ಪಳದಲ್ಲಿ ಹೈದರಾಬಾದ-ಕರ್ನಾಟಕ ವಿಮೋಚನಾ ದಿನಾಚರಣೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಸೆ. 17 ರಂದು ಕೊಪ್ಪಳದಲ್ಲಿ ಹೈದರಾಬಾದ-ಕರ್ನಾಟಕ ವಿಮೋಚನಾ ದಿನಾಚರಣೆ ಲಿಂಕ್ ವಿಳಾಸ https://dekalungi.blogspot.com/2017/09/17_14.html
0 Response to "ಸೆ. 17 ರಂದು ಕೊಪ್ಪಳದಲ್ಲಿ ಹೈದರಾಬಾದ-ಕರ್ನಾಟಕ ವಿಮೋಚನಾ ದಿನಾಚರಣೆ"
ಕಾಮೆಂಟ್ ಪೋಸ್ಟ್ ಮಾಡಿ