ಸಹಕಾರ ರತ್ನ ಪ್ರಶಸ್ತಿ : ವಿವಿರ ಸಲ್ಲಿಸಲು ಮನವಿ

ಸಹಕಾರ ರತ್ನ ಪ್ರಶಸ್ತಿ : ವಿವಿರ ಸಲ್ಲಿಸಲು ಮನವಿ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಸಹಕಾರ ರತ್ನ ಪ್ರಶಸ್ತಿ : ವಿವಿರ ಸಲ್ಲಿಸಲು ಮನವಿ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಸಹಕಾರ ರತ್ನ ಪ್ರಶಸ್ತಿ : ವಿವಿರ ಸಲ್ಲಿಸಲು ಮನವಿ
ಲಿಂಕ್ : ಸಹಕಾರ ರತ್ನ ಪ್ರಶಸ್ತಿ : ವಿವಿರ ಸಲ್ಲಿಸಲು ಮನವಿ

ಓದಿ


ಸಹಕಾರ ರತ್ನ ಪ್ರಶಸ್ತಿ : ವಿವಿರ ಸಲ್ಲಿಸಲು ಮನವಿ


ಕೊಪ್ಪಳ ಸೆ. 14 (ಕರ್ನಾಟಕ ವಾರ್ತೆ): ಕೊಪ್ಪಳ ಸಹಕಾರ ಸಂಘಗಳ ಉಪನಿಬಂಧಕರ ಕಾರ್ಯಾಲಯದ ಇವರ ವತಿಯಿಂದ ಪ್ರಸಕ್ತ ಸಾಲಿನ “ಸಹಕಾರ ರತ್ನ” ಪ್ರಶಸ್ತಿಗಾಗಿ ಅರ್ಹ ಸಹಕಾರಿಗಳನ್ನು ಆಯ್ಕೆ ಮಾಡಬೇಕಾರುವುದರಿಂದ ವಿವರಗಳನ್ನು ಸಲ್ಲಿಸುವಂತೆ ಸಹಕಾರ ಸಂಘಗಳ ಉಪ ನಿಬಂಧಕರಾದ ಪಿ.ಎನ್. ಕಳಸಣ್ಣವರ್ ಮನವಿ ಮಾಡಿದ್ದಾರೆ.
ಸಹಕಾರ ರತ್ನ ಪ್ರಶಸ್ತಿ ನೀಡುವ ಸಲುವಾಗಿ ಅಧ್ಯಕ್ಷರು, ಆರ್.ಡಿ.ಸಿ.ಸಿ ಬ್ಯಾಂಕ್ ನಿ. ರಾಯಚೂರು ಇವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಸಮಿತಿಯು ಪ್ರಸಕ್ತ ಸಾಲಿನ ಸಹಕಾರ ರತ್ನ ಪ್ರಶಸ್ತಿಗೆ ಅರ್ಹರಾದ ಸಹಕಾರಿಗಳನ್ನು ಆಯ್ಕೆ ಮಾಡುತ್ತದೆ.
ಪ್ರಶಸ್ತಿ ಪಡೆಯಲಿಚ್ಚಿಸುವರು ಸಹಕಾರ ಕ್ಷೇತ್ರದಲ್ಲಿ ಕನಿಷ್ಠ 10 ವರ್ಷಗಳ ನಿಷ್ಕಳಂಕ ಸೇವೆ ಸಲ್ಲಿಸಿರಬೇಕು.  ಕೊಪ್ಪಳ ಜಿಲ್ಲೆಯ ನಿವಾಸಿಗಳಾಗಿರಬೇಕು.  ತಮ್ಮ ವಯಕ್ತಿಕ ಪರಿಚಯ, ಸಹಕಾರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ವಿವರ, ಸಹಕಾರ ಚಳುವಳಿಯಲ್ಲಿ ತೊಡಗಿಸಿಕೊಂಡಿರುವ ವಿವರ ಹಾಗೂ ಪೂರಕ ಮಾಹಿತಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಸಹಕಾರ ಸಂಘಗಳ ಉಪ ನಿಬಂಧಕರು, ಕೊಪ್ಪಳ ಇವರಿಗೆ ಸೆ. 28 ರೊಳಗಾಗಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.


ಹೀಗಾಗಿ ಲೇಖನಗಳು ಸಹಕಾರ ರತ್ನ ಪ್ರಶಸ್ತಿ : ವಿವಿರ ಸಲ್ಲಿಸಲು ಮನವಿ

ಎಲ್ಲಾ ಲೇಖನಗಳು ಆಗಿದೆ ಸಹಕಾರ ರತ್ನ ಪ್ರಶಸ್ತಿ : ವಿವಿರ ಸಲ್ಲಿಸಲು ಮನವಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಸಹಕಾರ ರತ್ನ ಪ್ರಶಸ್ತಿ : ವಿವಿರ ಸಲ್ಲಿಸಲು ಮನವಿ ಲಿಂಕ್ ವಿಳಾಸ https://dekalungi.blogspot.com/2017/09/blog-post_31.html

Subscribe to receive free email updates:

0 Response to "ಸಹಕಾರ ರತ್ನ ಪ್ರಶಸ್ತಿ : ವಿವಿರ ಸಲ್ಲಿಸಲು ಮನವಿ"

ಕಾಮೆಂಟ್‌‌ ಪೋಸ್ಟ್‌ ಮಾಡಿ