ಜಗತ್ತಿಗೆ ಅದ್ಭುತ ಕಲೆ ನೀಡಿದ್ದೇ ವಿಶ್ವಕರ್ಮ ಸಮಾಜ : ಕಾಳಹಸ್ತೇಂದ್ರ ಮಹಾಸ್ವಾಮಿಗಳು - ಹಲೋ ಸ್ನೇಹಿತ
ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಜಗತ್ತಿಗೆ ಅದ್ಭುತ ಕಲೆ ನೀಡಿದ್ದೇ ವಿಶ್ವಕರ್ಮ ಸಮಾಜ : ಕಾಳಹಸ್ತೇಂದ್ರ ಮಹಾಸ್ವಾಮಿಗಳು, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು
ಲೇಖನ ಆರೋಗ್ಯ,
ಲೇಖನ ಆರ್ಥಿಕ,
ಲೇಖನ ಲೇಟೆಸ್ಟ್ ಮಾಹಿತಿ,
ಲೇಖನ ಶಿಕ್ಷಣ,
ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.
ಶೀರ್ಷಿಕೆ :
ಜಗತ್ತಿಗೆ ಅದ್ಭುತ ಕಲೆ ನೀಡಿದ್ದೇ ವಿಶ್ವಕರ್ಮ ಸಮಾಜ : ಕಾಳಹಸ್ತೇಂದ್ರ ಮಹಾಸ್ವಾಮಿಗಳುಲಿಂಕ್ :
ಜಗತ್ತಿಗೆ ಅದ್ಭುತ ಕಲೆ ನೀಡಿದ್ದೇ ವಿಶ್ವಕರ್ಮ ಸಮಾಜ : ಕಾಳಹಸ್ತೇಂದ್ರ ಮಹಾಸ್ವಾಮಿಗಳು
ಓದಿ
ಜಗತ್ತಿಗೆ ಅದ್ಭುತ ಕಲೆ ನೀಡಿದ್ದೇ ವಿಶ್ವಕರ್ಮ ಸಮಾಜ : ಕಾಳಹಸ್ತೇಂದ್ರ ಮಹಾಸ್ವಾಮಿಗಳು
ಕೊಪ್ಪಳ ಸೆ. 18 (ಕರ್ನಾಟಕ ವಾರ್ತೆ): ಜಗತ್ತಿನಲ್ಲಿ ಏನೂ ಇಲ್ಲದ ಸಂದರ್ಭದಲ್ಲಿ, ಭೂಮಿಯನ್ನು ಸೃಷ್ಟಿಸಿ, ಅದಕ್ಕೊಂದು ಕಲೆ ನೀಡಿದ್ದು ವಿಶ್ವಕರ್ಮ ಸಮಾಜ ಎಂದು ಯಾದಗಿರಿ ಜಿಲ್ಲೆ ಶಹಪುರ ಮದಾನಾಗುಂದಿ ಸಂಸ್ಥಾನ ಸರಸ್ವತಿಪೀಠ, ಏಕದಂಡಗಿಮಠದ ಶ್ರೀ ಕಾಳಹಸ್ತೇಂದ್ರ ಮಹಾಸ್ವಾಮಿಗಳು ಅವರು ಹೇಳಿದರು.
ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಸೋಮವಾರದಂದು ನಗರದ ಸಾಹಿತ್ಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ, ವಿಶ್ವಕರ್ಮ ಜಯಂತ್ಯೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ವಿಶ್ವಕರ್ಮ ಅವರ ಕುರಿತು ವಿಶೇಷ ಉಪನ್ಯಾಸಕರಾಗಿ ಆಗಮಿಸಿ ಅವರು ಮಾತನಾಡಿದರು.
ಸೃಷ್ಟಿಕರ್ತ ವಿಶ್ವಕರ್ಮ ರವರ ಬಗ್ಗೆ ಮಾತನಾಡಲು ಹೋದರೆ ಯುಗಗಳೇ ಮುಗಿದರು ಅವರ ವರ್ಣನೆಗಳಿಗೆ ಕಾಲ ಸಾಲದು. ‘ವಿಶ್ವ’ ಎಂದರೆ ಜಗತ್ತು, ಕರ್ಮ ಎಂದರೆ ಕೆಲಸ. ಜಗತ್ತಿನಲ್ಲಿ ಇರುವಂತಹ ಎಲ್ಲಾ ಜನರಲ್ಲಿಯೂ ವಿಶ್ವಕರ್ಮ ಇರುತ್ತಾರೆ. ಯಾವ ಸಂದರ್ಭದಲ್ಲಿ ಭೂಮಿ, ಆಕಾಶ, ನಕ್ಷತ್ರಗಳು, ಸೂರ್ಯ, ಚಂದ್ರ, ಸಮುದ್ರ ಇರಲಿಲ್ಲ, ಯಾವ ಸಂದರ್ಭದಲ್ಲಿ ಬ್ರಹ್ಮ, ಶಿವ, ವಿಷ್ಣು ಇರಲಿಲ್ಲವೋ, ಏನು ಇಲ್ಲದ ಸಂದರ್ಭದಲ್ಲಿ ಒಂದು ವಸ್ತು ಇತು, ಅದೇ ವಿಶ್ವಕರ್ಮ. ಆ ವಸ್ತುವಿನಿಂದ ಈ ಭೂಮಿ ಸೃಷ್ಟಿಯಾಗಿದೆ. ವಿಶ್ವಕರ್ಮ ಸಮಾಜ ಜಗತ್ತಿಗೆ ಅದ್ಭುತ ಕಲೆ ನೀಡಿದ ಸಮಾಜ. ಈಡಿ ವಿಶ್ವವೇ ದೇಶದತ್ತ ತಿರುಗಿ ನೋಡುವಂತೆ ಮಾಡಿದ ಸಮಾಜ.
ಸಿದ್ದೇಶ್ವರ ಮಹಾಸ್ವಾಮಿಗಳು ಒಂದು ಮಾತನ್ನು ಹೇಳುತ್ತಾರೆ ವಿಶ್ವಕರ್ಮ ಎಣ್ಣೆಯಿಂದ ದೀಪ ಹಚ್ಚುವ ಜನಾಂಗ ಅಲ್ಲ. ಅದು ಕಲ್ಲಿನಲ್ಲಿ ದೀಪ ಹಚ್ಚುವ ಜನಾಂಗವಾಗಿದೆ. ಇಂತಹ ಜನಾಂಗದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಯತ್ನದ ಫಲವಾಗಿ “ವಿಶ್ವಕರ್ಮ ಅಭಿವೃದ್ಧಿ ನಿಗಮ” ವನ್ನು ಸ್ಥಾಪಿಸಲಾಗಿದ್ದು, ಅದಲ್ಲದೇ ಎರಡು ವರ್ಷಗಳಿಂದ ವಿಶ್ವಕರ್ಮ ರವರ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸುವುದು ಬಹಳ ಹೆಮ್ಮೆಯ ವಿಷಯವಾಗಿದೆ. ವಿಶ್ವಕರ್ಮ ಸಮುದಾಯದವರು ಸಂಘಟಿತರಾಗಿ, ಸಮಾಜ ನಮ್ಮನ್ನು ಏನು ಕೊಟ್ಟಿದೆ ಅನ್ನುವುದಕ್ಕಿಂತ ನಾವು ಸಮಾಜಕ್ಕಾಗಿ ಏನು ನೀಡಿದ್ದೇವೆ ಎನ್ನುವುದು ಮುಖ್ಯವಾಗಿದೆ. ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಯಲ್ಲಿ ಧಾರ್ಮಿಕ ವಿಚಾರಗಳನ್ನು ನೀಡಿ, ಅವರಲ್ಲಿ ಧಾರ್ಮಿಕ ಮನೋಭಾವನೆಗಳನ್ನು ಬೆಳಸಬೇಕು ಎಂದು ಕಾಳಹಸ್ತೇಂದ್ರ ಮಹಾಸ್ವಾಮಿಗಳು ಹೇಳಿದರು.
ನಾಗಮೂರ್ತಿ ಮಹಾಸ್ವಾಮಿಗಳು, ಗುರುನಾಥ ಮಹಾಸ್ವಾಮಿಗಳು, ಸಿರಸಪ್ಪಯ್ಯನಮಠದ ಸೆಶೇಂದ್ರ ಮಹಾಸ್ವಾಮಿಗಳು ಮತ್ತು ಧರಣೇಂದ್ರ ಮಹಾಸ್ವಾಮಿಗಳು ಸಮಾರಂಭದ ಸಾನಿಧ್ಯವನ್ನು ವಹಿಸಿದ್ದರು. ತಹಸಿಲ್ದಾರ್ ಗುರುಬಸವರಾಜ, ವಿಶ್ವಕರ್ಮ ಸಮುದಾಯದ ಜಿಲ್ಲಾಧ್ಯಕ್ಷ ಈಶಪ್ಪ ಬಡಿಗೇರ, ವಿಶ್ವಕರ್ಮ ಅಭಿವೃದ್ಧಿ ನಿಗಮದ ನಿರ್ದೇಶಕರಾದ ಪ್ರಾಣೇಶ ಬಡಿಗೇರ, ಮಂಜುನಾಥ ಬನ್ನಿಕೊಪ್ಪ, ಶೇಖರಪ್ಪ ಬಡಿಗೇರ, ಪ್ರಭು ಬಡಿಗೇರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಶ್ರೀಶೈಲಕರಿಶಂಕರಿ ಸೇರಿದಂತೆ ವಿಶ್ವಕರ್ಮ ಸಮಾಜದ ಮುಖಂಡರು, ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿಶ್ವಕರ್ಮ ವಿಕಾಸವಾಣಿ ಪತ್ರಿಕನ್ನು ಬಿಡುಗಡೆ ಮಾಡಲಾಯಿತು. ಅಲ್ಲದೇ ಸಮಾರಂಭಕ್ಕೂ ಮುನ್ನ ವಿಶ್ವಕರ್ಮ ಅವರ ಭಾವಚಿತ್ರದ ಭವ್ಯ ಮೆರವಣಿಗೆ ಕೊಪ್ಪಳದ ಸಿರಸಪ್ಪಯ್ಯನವರ ಮಠದಿಂದ ಪ್ರಾರಂಭಗೊಂಡು, ಗಡಿಯಾರ ಕಂಬದ ಮಾರ್ಗವಾಗಿ ಜವಾಹರ ರಸ್ತೆ, ಸಾಹಿತ್ಯ ಭವನದವರೆಗೆ ಯಶಸ್ವಿಯಾಗಿ ಜರುಗಿತು. ಸಂಸದ ಕರಡಿ ಸಂಗಣ್ಣ ಮೆರವಣಿಗೆಗೆ ಚಾಲನೆ ನೀಡಿದರು. ಮೆರವಣಿ
ಹೀಗಾಗಿ ಲೇಖನಗಳು ಜಗತ್ತಿಗೆ ಅದ್ಭುತ ಕಲೆ ನೀಡಿದ್ದೇ ವಿಶ್ವಕರ್ಮ ಸಮಾಜ : ಕಾಳಹಸ್ತೇಂದ್ರ ಮಹಾಸ್ವಾಮಿಗಳು
ಎಲ್ಲಾ ಲೇಖನಗಳು ಆಗಿದೆ ಜಗತ್ತಿಗೆ ಅದ್ಭುತ ಕಲೆ ನೀಡಿದ್ದೇ ವಿಶ್ವಕರ್ಮ ಸಮಾಜ : ಕಾಳಹಸ್ತೇಂದ್ರ ಮಹಾಸ್ವಾಮಿಗಳು ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಜಗತ್ತಿಗೆ ಅದ್ಭುತ ಕಲೆ ನೀಡಿದ್ದೇ ವಿಶ್ವಕರ್ಮ ಸಮಾಜ : ಕಾಳಹಸ್ತೇಂದ್ರ ಮಹಾಸ್ವಾಮಿಗಳು ಲಿಂಕ್ ವಿಳಾಸ https://dekalungi.blogspot.com/2017/09/blog-post_99.html
0 Response to "ಜಗತ್ತಿಗೆ ಅದ್ಭುತ ಕಲೆ ನೀಡಿದ್ದೇ ವಿಶ್ವಕರ್ಮ ಸಮಾಜ : ಕಾಳಹಸ್ತೇಂದ್ರ ಮಹಾಸ್ವಾಮಿಗಳು"
ಕಾಮೆಂಟ್ ಪೋಸ್ಟ್ ಮಾಡಿ