ಶೀರ್ಷಿಕೆ : ನ. 21 ರಂದು ಕೊಪ್ಪಳದಲ್ಲಿ ಜಿಲ್ಲಾ ಮಟ್ಟದ ರಾಷ್ಟ್ರೀಯ ಯುವಜನೋತ್ಸವ
ಲಿಂಕ್ : ನ. 21 ರಂದು ಕೊಪ್ಪಳದಲ್ಲಿ ಜಿಲ್ಲಾ ಮಟ್ಟದ ರಾಷ್ಟ್ರೀಯ ಯುವಜನೋತ್ಸವ
ನ. 21 ರಂದು ಕೊಪ್ಪಳದಲ್ಲಿ ಜಿಲ್ಲಾ ಮಟ್ಟದ ರಾಷ್ಟ್ರೀಯ ಯುವಜನೋತ್ಸವ
ಕೊಪ್ಪಳ ನ. 20 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ಯುವ ಸಂಘಗಳ ಒಕ್ಕೂಟ ಇವರ ಸಹಯೋಗದಲ್ಲಿ “ಕೊಪ್ಪಳ ಜಿಲ್ಲಾ ಮಟ್ಟದ ರಾಷ್ಟ್ರೀಯ ಯುವಜನೋತ್ಸವ” ಕಾರ್ಯಕ್ರಮವನ್ನು ನ. 21 ರಂದು ಬೆಳಿಗ್ಗೆ 10-30 ಗಂಟೆಗೆ ನಗರದ ಸಾಹಿತ್ಯಾ ಭವನದಲ್ಲಿ ಆಯೋಜಿಸಲಾಗಿದೆ.
ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಸಮಾರಂಭದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ ಅಧ್ಯಕ್ಷ ರಾಜಶೇಖರ ಹಿಟ್ನಾಳ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಶಿವರಾಜ ಎಸ್ ತಂಗಡಗಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ವಿಧಾನಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಅಮರನಾಥ ಪಾಟೀಲ, ಶರಣಪ್ಪ ಮಟ್ಟೂರ, ಜಿ.ಪಂ. ಉಪಾಧ್ಯಕ್ಷೆ ಲಕ್ಷ್ಮಮ್ಮ ಸಿದ್ದಪ್ಪ ನೀರಲೂಟಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಶಾಂತಾ ರಮೇಶ ನಾಯಕ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಮಹೇಶ ನವಲಹಳ್ಳಿ, ಕೃಷಿ ಮತ್ತು ಕೈಗಾರಿಕ ಸ್ಥಾಯಿ ಸಮಿತಿ ಅಧ್ಯಕ್ಷ ಭೀಮಪ್ಪ ಶರಣಪ್ಪ ಅಗಸಿಮುಂದಿನ, ನಗರಸಭೆ ಅಧ್ಯಕ್ಷ ಮಹೇಂದ್ರ ಛೋಪ್ರಾ, ತಾ.ಪಂ. ಅಧ್ಯಕ್ಷ ಬಾಲಚಂದ್ರನ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೈಯದ್ ಜುಲ್ಲು ಖಾದರ ಖಾದ್ರಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸರ್ಕಾರದ ಕಾರ್ಯದರ್ಶಿ ಉಮಾ ಮಹದೇವನ್, ಜಿಲ್ಲಾಧಿಕಾರಿ ಎಂ. ಕನಗವಲ್ಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅನೂಪ ಶೆಟ್ಟಿ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ, ಜಿ.ಪಂ., ತಾ.ಪಂ., ಮತ್ತು ನಗರಸಭೆ ಸರ್ವ ಸದಸ್ಯರುಗಳು, ಕೊಪ್ಪಳ ಜಿಲ್ಲೆಯ ಎಲ್ಲಾ ಜಿಲ್ಲಾ ಮತ್ತು ರಾಜ್ಯ ಯುವ ಪ್ರಶಸ್ತಿ ಪುರಸ್ಕøತರು ಹಾಗೂ ಸರ್ವ ಯುವಕ-ಯುವತಿ ಮಂಡಳಿಗಳು, ಸಂಘ ಸಂಸ್ಥೆಗಳು ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಸಮಾರಂಭದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ ಅಧ್ಯಕ್ಷ ರಾಜಶೇಖರ ಹಿಟ್ನಾಳ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಶಿವರಾಜ ಎಸ್ ತಂಗಡಗಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ವಿಧಾನಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಅಮರನಾಥ ಪಾಟೀಲ, ಶರಣಪ್ಪ ಮಟ್ಟೂರ, ಜಿ.ಪಂ. ಉಪಾಧ್ಯಕ್ಷೆ ಲಕ್ಷ್ಮಮ್ಮ ಸಿದ್ದಪ್ಪ ನೀರಲೂಟಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಶಾಂತಾ ರಮೇಶ ನಾಯಕ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಮಹೇಶ ನವಲಹಳ್ಳಿ, ಕೃಷಿ ಮತ್ತು ಕೈಗಾರಿಕ ಸ್ಥಾಯಿ ಸಮಿತಿ ಅಧ್ಯಕ್ಷ ಭೀಮಪ್ಪ ಶರಣಪ್ಪ ಅಗಸಿಮುಂದಿನ, ನಗರಸಭೆ ಅಧ್ಯಕ್ಷ ಮಹೇಂದ್ರ ಛೋಪ್ರಾ, ತಾ.ಪಂ. ಅಧ್ಯಕ್ಷ ಬಾಲಚಂದ್ರನ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೈಯದ್ ಜುಲ್ಲು ಖಾದರ ಖಾದ್ರಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸರ್ಕಾರದ ಕಾರ್ಯದರ್ಶಿ ಉಮಾ ಮಹದೇವನ್, ಜಿಲ್ಲಾಧಿಕಾರಿ ಎಂ. ಕನಗವಲ್ಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅನೂಪ ಶೆಟ್ಟಿ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ, ಜಿ.ಪಂ., ತಾ.ಪಂ., ಮತ್ತು ನಗರಸಭೆ ಸರ್ವ ಸದಸ್ಯರುಗಳು, ಕೊಪ್ಪಳ ಜಿಲ್ಲೆಯ ಎಲ್ಲಾ ಜಿಲ್ಲಾ ಮತ್ತು ರಾಜ್ಯ ಯುವ ಪ್ರಶಸ್ತಿ ಪುರಸ್ಕøತರು ಹಾಗೂ ಸರ್ವ ಯುವಕ-ಯುವತಿ ಮಂಡಳಿಗಳು, ಸಂಘ ಸಂಸ್ಥೆಗಳು ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ನ. 21 ರಂದು ಕೊಪ್ಪಳದಲ್ಲಿ ಜಿಲ್ಲಾ ಮಟ್ಟದ ರಾಷ್ಟ್ರೀಯ ಯುವಜನೋತ್ಸವ
ಎಲ್ಲಾ ಲೇಖನಗಳು ಆಗಿದೆ ನ. 21 ರಂದು ಕೊಪ್ಪಳದಲ್ಲಿ ಜಿಲ್ಲಾ ಮಟ್ಟದ ರಾಷ್ಟ್ರೀಯ ಯುವಜನೋತ್ಸವ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ನ. 21 ರಂದು ಕೊಪ್ಪಳದಲ್ಲಿ ಜಿಲ್ಲಾ ಮಟ್ಟದ ರಾಷ್ಟ್ರೀಯ ಯುವಜನೋತ್ಸವ ಲಿಂಕ್ ವಿಳಾಸ https://dekalungi.blogspot.com/2017/11/21_20.html
0 Response to "ನ. 21 ರಂದು ಕೊಪ್ಪಳದಲ್ಲಿ ಜಿಲ್ಲಾ ಮಟ್ಟದ ರಾಷ್ಟ್ರೀಯ ಯುವಜನೋತ್ಸವ"
ಕಾಮೆಂಟ್ ಪೋಸ್ಟ್ ಮಾಡಿ