ಶೀರ್ಷಿಕೆ : ರಾಜಕಾಲುವೆ ತೆರವಿಗೆ ಕೈಗೊಂಡ ಕ್ರಮ ಕುರಿತು ವರದಿ ಸಲ್ಲಿಸಲು ಸೂಚನೆ
ಲಿಂಕ್ : ರಾಜಕಾಲುವೆ ತೆರವಿಗೆ ಕೈಗೊಂಡ ಕ್ರಮ ಕುರಿತು ವರದಿ ಸಲ್ಲಿಸಲು ಸೂಚನೆ
ರಾಜಕಾಲುವೆ ತೆರವಿಗೆ ಕೈಗೊಂಡ ಕ್ರಮ ಕುರಿತು ವರದಿ ಸಲ್ಲಿಸಲು ಸೂಚನೆ
ಕೊಪ್ಪಳ. ನ.18 (ಕರ್ನಾಟಕ ವಾರ್ತೆ): ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿರುವ ರಾಜಕಾಲುವೆ ಒತ್ತುವರಿ ತೆರವಿಗೆ ನಗರಸಭೆ ಕೈಗೊಂಡ ಕ್ರಮಗಳ ಕುರಿತು ವರದಿಯನ್ನು ಸಲ್ಲಿಸುವಂತೆ ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕರು, ನಗರಸಭೆ ಪೌರಾಯುಕ್ತರಿಗೆ ಸೂಚನೆ ನೀಡಿದ್ದಾರೆ.
ರಾಜಕಾಲುವೆಯನ್ನು ಇಲ್ಲಿನ ಕೆಲವು ಸಾರ್ವಜನಿಕರು ಹಾಗೂ ವರ್ತಕರು ಒತ್ತುವರಿ ಮಾಡಿಕೊಂಡಿದ್ದು, ಇದರಿಂದಾಗಿ ಮಳೆಗಾಲದಲ್ಲಿ ನೀರು ಹರಿದು ಹೋಗಲು ತೊಂದರೆಯಾಗಿ ಸಾರ್ವಜನಿಕರ ಮನೆಗಳಿಗೆ ಮಳೆ ನೀರು ನುಗ್ಗಿ, ಅಪಾರ ಪ್ರಮಾಣದ ಆಸ್ತಿ ಹಾಳಾಗುತ್ತಿದೆ ಎಂಬುದಾಗಿ ದೂರುಗಳು ಕೇಳಿಬರುತ್ತಿದ್ದು, ಕೂಡಲೆ ರಾಜಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಒತ್ತಾಯಿಸಿ ಸಾರ್ವಜನಿಕರಿಂದ ಅಪಾರ ಪ್ರಮಾಣದಲ್ಲಿ ದೂರುಗಳು ಬರುತ್ತಿವೆ. ನಗರಸಭೆಯ ವತಿಯಿಂದ ರಾಜಕಾಲುವೆ ಒತ್ತುವರಿ ವಿಷಯವಾಗಿ ಇದುವರೆಗೂ ಕೈಗೊಂಡ ಕ್ರಮಗಳೇನು, ಎಂಬುದರ ಬಗ್ಗೆ ಸಮಗ್ರ ವರದಿಯನ್ನು ಕೂಡಲೆ ಸಲ್ಲಿಸುವಂತೆ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ವಿಜಯಕುಮಾರ್ ಅವರು ಕೊಪ್ಪಳ ನಗರಸಭೆ ಪೌರಾಯುಕ್ತರಿಗೆ ಸೂಚನೆ ನೀಡಿದ್ದಾರೆ.
ಹೀಗಾಗಿ ಲೇಖನಗಳು ರಾಜಕಾಲುವೆ ತೆರವಿಗೆ ಕೈಗೊಂಡ ಕ್ರಮ ಕುರಿತು ವರದಿ ಸಲ್ಲಿಸಲು ಸೂಚನೆ
ಎಲ್ಲಾ ಲೇಖನಗಳು ಆಗಿದೆ ರಾಜಕಾಲುವೆ ತೆರವಿಗೆ ಕೈಗೊಂಡ ಕ್ರಮ ಕುರಿತು ವರದಿ ಸಲ್ಲಿಸಲು ಸೂಚನೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ರಾಜಕಾಲುವೆ ತೆರವಿಗೆ ಕೈಗೊಂಡ ಕ್ರಮ ಕುರಿತು ವರದಿ ಸಲ್ಲಿಸಲು ಸೂಚನೆ ಲಿಂಕ್ ವಿಳಾಸ https://dekalungi.blogspot.com/2017/11/blog-post_25.html
0 Response to "ರಾಜಕಾಲುವೆ ತೆರವಿಗೆ ಕೈಗೊಂಡ ಕ್ರಮ ಕುರಿತು ವರದಿ ಸಲ್ಲಿಸಲು ಸೂಚನೆ"
ಕಾಮೆಂಟ್ ಪೋಸ್ಟ್ ಮಾಡಿ