ಜಾನಪದ ಗಾಯನ, ತತ್ವಪದ ಮತ್ತು ಏಕತಾರಿ ಪದಗಳ ಕಲಿಕಾ ತರಬೇತಿ : ಅರ್ಜಿ ಆಹ್ವಾನ

ಜಾನಪದ ಗಾಯನ, ತತ್ವಪದ ಮತ್ತು ಏಕತಾರಿ ಪದಗಳ ಕಲಿಕಾ ತರಬೇತಿ : ಅರ್ಜಿ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಜಾನಪದ ಗಾಯನ, ತತ್ವಪದ ಮತ್ತು ಏಕತಾರಿ ಪದಗಳ ಕಲಿಕಾ ತರಬೇತಿ : ಅರ್ಜಿ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಜಾನಪದ ಗಾಯನ, ತತ್ವಪದ ಮತ್ತು ಏಕತಾರಿ ಪದಗಳ ಕಲಿಕಾ ತರಬೇತಿ : ಅರ್ಜಿ ಆಹ್ವಾನ
ಲಿಂಕ್ : ಜಾನಪದ ಗಾಯನ, ತತ್ವಪದ ಮತ್ತು ಏಕತಾರಿ ಪದಗಳ ಕಲಿಕಾ ತರಬೇತಿ : ಅರ್ಜಿ ಆಹ್ವಾನ

ಓದಿ


ಜಾನಪದ ಗಾಯನ, ತತ್ವಪದ ಮತ್ತು ಏಕತಾರಿ ಪದಗಳ ಕಲಿಕಾ ತರಬೇತಿ : ಅರ್ಜಿ ಆಹ್ವಾನ

ಗಿರಿಜನ ಉಪಯೋಜನೆಯಡಿ ಜಾನಪದ ಗಾಯನ ಕಲಿಕಾ ತರಬೇತಿ : ಅರ್ಜಿ ಆಹ್ವಾನ
*********************
ಕೊಪ್ಪಳ ಫೆ. 21 (ಕರ್ನಾಟಕ ವಾರ್ತೆ): ಕರ್ನಾಟಕ ಜಾನಪದ ಅಕಾಡೆಮಿ ವತಿಯಿಂದ 2016-17 ನೇ ಸಾಲಿನ ಗಿರಿಜನ ಉಪಯೋಜನೆಯಡಿ ಜಾನಪದ ಗಾಯನ ಕಲಿಕಾ ತರಬೇತಿಗಾಗಿ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 
     ಕರ್ನಾಟಕ ಜಾನಪದ ಅಕಾಡೆಮಿಯು ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಪಂಗಡದ ಶಿಬಿರಾರ್ಥಿಗಳಿಗಾಗಿ ಜಾನಪದ ಗಾಯನ ಕಲಿಕಾ ತರಬೇತಿ ಶಿಬಿರವನ್ನು ಜಾನಪದ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಮೂಲ ಗುರುಗಳಿಂದ ತರಬೇತಿ ನೀಡಲು ನಿರ್ಧರಿಸಿದ್ದು,  ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.  ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯಲ್ಲಿರಬೇಕು.  ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು.  ಅರ್ಜಿಯನ್ನು ಕರ್ನಾಟಕ ಜಾನಪದ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ ರಸ್ತೆ ಬೆಂಗಳೂರು ಅಥವಾ ಸಹಾಯಕ ನಿರ್ದೇಶಕರ ಕಾರ್ಯಾಲಯ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕೊಪ್ಪಳ ಅಥವಾ ಅಕಾಡೆಮಿಯ ವೆಬ್‍ಸೈಟ್  http://ift.tt/2Fh6K6R ನಲ್ಲಿ ಪಡೆಯಬಹುದಾಗಿದೆ.
    ಅರ್ಜಿ ಸಲ್ಲಿಸಲು ಮಾರ್ಚ್. 05 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಜಾನಪದ ಅಕಾಡೆಮಿಯ ದೂರವಾಣಿ ಸಂಖ್ಯೆ 080-22215509 ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಅಕಾಡೆಮ ರಿಜಿಸ್ಟಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಜಾನಪದ ಗಾಯನ, ತತ್ವಪದ ಮತ್ತು ಏಕತಾರಿ ಪದಗಳ ಕಲಿಕಾ ತರಬೇತಿ : ಅರ್ಜಿ ಆಹ್ವಾನ
*************************
ಕೊಪ್ಪಳ ಫೆ. 21 (ಕರ್ನಾಟಕ ವಾರ್ತೆ): ಕರ್ನಾಟಕ ಜಾನಪದ ಅಕಾಡೆಮಿ ವತಿಯಿಂದ ಪ್ರಸಕ್ತ ಸಾಲಿನ ಗಿರಿಜನ ಉಪಯೋಜನೆಯಡಿ ಜಾನಪದ ಗಾಯನ, ತತ್ವಪದ ಮತ್ತು ಏಕತಾರಿ ಪದಗಳ ಕಲಿಕಾ ತರಬೇತಿಗಾಗಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
    ಕರ್ನಾಟಕ ಜಾನಪದ ಅಕಾಡೆಮಿಯು ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಪಂಗಡದ ಶಿಬಿರಾರ್ಥಿಗಳಿಗಾಗಿ ಜಾನಪದ ಗಾಯನ, ತತ್ವಪದ ಮತ್ತು ಏಕತಾರಿ ಪದಗಳ ಕಲಿಕಾ ತರಬೇತಿ ಶಿಬಿರವನ್ನು ಜಾನಪದ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಮೂಲ ಗುರುಗಳಿಂದ ತರಬೇತಿ ನೀಡಲು ನಿರ್ಧರಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.  ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯಲ್ಲಿರಬೇಕು.  ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು.  ಅರ್ಜಿಯನ್ನು ಕರ್ನಾಟಕ ಜಾನಪದ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ ರಸ್ತೆ ಬೆಂಗಳೂರು ಅಥವಾ ಸಹಾಯಕ ನಿರ್ದೇಶಕರ ಕಾರ್ಯಾಲಯ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಅಥವಾ ಅಕಾಡೆಮಿಯ ವೆಬ್‍ಸೈಟ್ http://ift.tt/2Fh6K6R ನಲ್ಲಿ ಪಡೆಯಬಹುದಾಗಿದೆ.
    ಅರ್ಜಿ ಸಲ್ಲಿಸಲು ಮಾರ್ಚ್. 05 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಜಾನಪದ ಅಕಾಡೆಮಿಯ ದೂರವಾಣಿ ಸಂಖ್ಯೆ 080-22215509 ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಅಕಾಡೆಮ ರಿಜಿಸ್ಟಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಹೀಗಾಗಿ ಲೇಖನಗಳು ಜಾನಪದ ಗಾಯನ, ತತ್ವಪದ ಮತ್ತು ಏಕತಾರಿ ಪದಗಳ ಕಲಿಕಾ ತರಬೇತಿ : ಅರ್ಜಿ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ಜಾನಪದ ಗಾಯನ, ತತ್ವಪದ ಮತ್ತು ಏಕತಾರಿ ಪದಗಳ ಕಲಿಕಾ ತರಬೇತಿ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಜಾನಪದ ಗಾಯನ, ತತ್ವಪದ ಮತ್ತು ಏಕತಾರಿ ಪದಗಳ ಕಲಿಕಾ ತರಬೇತಿ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/02/blog-post_27.html

Subscribe to receive free email updates:

0 Response to "ಜಾನಪದ ಗಾಯನ, ತತ್ವಪದ ಮತ್ತು ಏಕತಾರಿ ಪದಗಳ ಕಲಿಕಾ ತರಬೇತಿ : ಅರ್ಜಿ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ