ಜಗಜ್ಯೋತಿ ಬವಸವೇಶ್ವರರಿಗೆ ಭಕ್ತಿ ಪೂರ್ವಕ ನಮನ

ಜಗಜ್ಯೋತಿ ಬವಸವೇಶ್ವರರಿಗೆ ಭಕ್ತಿ ಪೂರ್ವಕ ನಮನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಜಗಜ್ಯೋತಿ ಬವಸವೇಶ್ವರರಿಗೆ ಭಕ್ತಿ ಪೂರ್ವಕ ನಮನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಜಗಜ್ಯೋತಿ ಬವಸವೇಶ್ವರರಿಗೆ ಭಕ್ತಿ ಪೂರ್ವಕ ನಮನ
ಲಿಂಕ್ : ಜಗಜ್ಯೋತಿ ಬವಸವೇಶ್ವರರಿಗೆ ಭಕ್ತಿ ಪೂರ್ವಕ ನಮನ

ಓದಿ


ಜಗಜ್ಯೋತಿ ಬವಸವೇಶ್ವರರಿಗೆ ಭಕ್ತಿ ಪೂರ್ವಕ ನಮನ


ಕೊಪ್ಪಳ ಏ. 18 (ಕರ್ನಾಟಕ ವಾರ್ತೆ): ಜಗಜ್ಯೋತಿ ಬಸವೇಶ್ವರ ಜಯಂತಿ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಬುಧವಾರದಂದು ಏರ್ಪಡಿಸಲಾದ ಕಾರ್ಯಕ್ರಮದಲ್ಲಿ ಎಲ್ಲ ಅಧಿಕಾರಿ, ಸಿಬ್ಬಂದಿಗಳು ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮೂಲಕ ಭಕ್ತಿ ಪೂರ್ವಕ ನಮನ ಸಲ್ಲಿಸಿದರು.
     ಚುನಾವಣಾ ನೀತಿ ಸಂಹಿತೆಯ ಕಾರಣದಿಂದಾಗಿ ಜಗಜ್ಯೋತಿ ಬಸವೇಶ್ವರರ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು.  ಬಸವೇಶ್ವರರ ಭಾವಚಿತ್ರಕ್ಕೆ ಭಕ್ತಿ ಪೂರ್ವಕ ನಮನ ಸಲ್ಲಿಸಿದ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ, ಬಸವೇಶ್ವರರು 12 ನೇ ಶತಮಾನದಲ್ಲಿ ಕ್ರಾಂತಿಕಾರಕ ಸುಧಾರಣೆಗಳನ್ನು ತಂದ ಮಹನೀಯರು, ಅವರು, ನೀಡಿದ ಕಾಯಕವೇ ಕೈಲಾಸ ಎಂಬ ಸಂದೇಶ ಹಾಗೂ ಸಿದ್ದಾಂತ, ಇಂದಿನ ಪೀಳಿಗೆಗೆ ಅನ್ವಯವಾಗಬೇಕಿದೆ.  12 ನೇ ಶತಮಾನದಲ್ಲಿಯೇ ಪ್ರಜಾಪ್ರಭುತ್ವವನ್ನು ಸಮಾಜಕ್ಕೆ ಪರಿಚಯಿಸಿದ್ದ ಬಸವಣ್ಣನವರು, ಮೂಢನಂಬಿಕೆ ಹಾಗೂ ಮೌಢ್ಯಗಳನ್ನು ಬಲವಾಗಿ ವಿರೋಧಿಸಿದ್ದರು.  ಬಸವಣ್ಣನವರು ರಚಿಸಿದ ಮೇರು ವಚನ ಸಾಹಿತ್ಯ, ಎಲ್ಲ ಭಾಷೆಗಳಲ್ಲೂ ಲಭ್ಯವಾಗಬೇಕು.  ಅಂದಾಗ ಮಾತ್ರ ಅವರ ಮಹತ್ವವನ್ನು ಕೇವಲ ರಾಜ್ಯ, ದೇಶವಷ್ಟೇ ಅಲ್ಲ ಇಡೀ ಜಗತ್ತು ಅರಿಯಬೇಕಿದೆ.  ಇಂದಿನ ಪೀಳಿಗೆ ಕೇವಲ ಮೊಬೈಲ್ ಹಾಗೂ ಅಂತರ್ಜಾಲದಲ್ಲಿ ಮಗ್ನವಾಗಿದ್ದು, ಸಾಹಿತ್ಯಗಳ ಅಧ್ಯಯನದಿಂದ ಮಾತ್ರ ಮಹನೀಯರ ಬಗ್ಗೆ ಹಾಗೂ ಅವರ ಸಾಧನೆಗಳ ಬಗ್ಗೆ ಅರಿವು ಹೊಂದಲು ಸಾಧ್ಯ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟ್ ರಾಜಾ ಅವರು ಹೇಳಿದರು.
     ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ನಾಗರಾಜ್, ಜಿಲ್ಲಾ ವಾರ್ತಾಧಿಕಾರಿ ತುಕಾರಾಂರಾವ್ ಬಿ.ವಿ., ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ವಾಗೀಶ್, ಜಿಲ್ಲಾ ಎನ್‍ಐಸಿ ಅಧಿಕಾರಿ ವೀರಣ್ಣ ಏಳುಬಾವಿ, ಜಿಲ್ಲಾ ನೋಂದಣಾಧಿಕಾರಿ ಅಶೋಕ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಪಾಲ್ಗೊಂಡು, ಜಗಜ್ಯೋತಿ ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು, ಭಕ್ತಿ ಪೂರ್ವಕ ನಮನ ಸಲ್ಲಿಸಿದರು.


ಹೀಗಾಗಿ ಲೇಖನಗಳು ಜಗಜ್ಯೋತಿ ಬವಸವೇಶ್ವರರಿಗೆ ಭಕ್ತಿ ಪೂರ್ವಕ ನಮನ

ಎಲ್ಲಾ ಲೇಖನಗಳು ಆಗಿದೆ ಜಗಜ್ಯೋತಿ ಬವಸವೇಶ್ವರರಿಗೆ ಭಕ್ತಿ ಪೂರ್ವಕ ನಮನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಜಗಜ್ಯೋತಿ ಬವಸವೇಶ್ವರರಿಗೆ ಭಕ್ತಿ ಪೂರ್ವಕ ನಮನ ಲಿಂಕ್ ವಿಳಾಸ https://dekalungi.blogspot.com/2018/04/blog-post_76.html

Subscribe to receive free email updates:

0 Response to "ಜಗಜ್ಯೋತಿ ಬವಸವೇಶ್ವರರಿಗೆ ಭಕ್ತಿ ಪೂರ್ವಕ ನಮನ"

ಕಾಮೆಂಟ್‌‌ ಪೋಸ್ಟ್‌ ಮಾಡಿ