ಶೀರ್ಷಿಕೆ : ಹೇಮರೆಡ್ಡಿ ಮಲ್ಲಮ್ಮ ಜಯಂತಿ : ಜಿಲ್ಲಾಡಳಿತದಿಂದ ಭಕ್ತಿ ನಮನ ಸಲ್ಲಿಕೆ
ಲಿಂಕ್ : ಹೇಮರೆಡ್ಡಿ ಮಲ್ಲಮ್ಮ ಜಯಂತಿ : ಜಿಲ್ಲಾಡಳಿತದಿಂದ ಭಕ್ತಿ ನಮನ ಸಲ್ಲಿಕೆ
ಹೇಮರೆಡ್ಡಿ ಮಲ್ಲಮ್ಮ ಜಯಂತಿ : ಜಿಲ್ಲಾಡಳಿತದಿಂದ ಭಕ್ತಿ ನಮನ ಸಲ್ಲಿಕೆ
ಕೊಪ್ಪಳ ಮೇ. 10 (ಕರ್ನಾಟಕ ವಾರ್ತೆ): ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮ ಅವರ ಜಯಂತಿ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಗುರುವಾರದಂದು ಹೇಮರಡ್ಡಿ ಮಲ್ಲಮ್ಮ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮೂಲಕ ಭಕ್ತಿ ಪೂರ್ವಕ ನಮನ ಸಲ್ಲಿಸಲಾಯಿತು.
ಚುನಾವಣಾ ನೀತಿ ಸಂಹಿತೆಯ ಕಾರಣದಿಂದಾಗಿ ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮ ಅವರ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು. ಜಿಲ್ಲಾದಿಕಾರಿ ಎಂ. ಕನಗವಲ್ಲಿ ಸೇರಿದಂತೆ ಅನೇಕ ಗಣ್ಯರು ಹೇಮರೆಡ್ಡಿ ಮಲ್ಲಮ್ಮ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಭಕ್ತಿ ಪೂರ್ವಕ ನಮನ ಸಲ್ಲಿಸಿದರು. ವಿವಿಧ ಇಲಾಖೆಗಳ ಹಾಗೂ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಹೀಗಾಗಿ ಲೇಖನಗಳು ಹೇಮರೆಡ್ಡಿ ಮಲ್ಲಮ್ಮ ಜಯಂತಿ : ಜಿಲ್ಲಾಡಳಿತದಿಂದ ಭಕ್ತಿ ನಮನ ಸಲ್ಲಿಕೆ
ಎಲ್ಲಾ ಲೇಖನಗಳು ಆಗಿದೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ : ಜಿಲ್ಲಾಡಳಿತದಿಂದ ಭಕ್ತಿ ನಮನ ಸಲ್ಲಿಕೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ : ಜಿಲ್ಲಾಡಳಿತದಿಂದ ಭಕ್ತಿ ನಮನ ಸಲ್ಲಿಕೆ ಲಿಂಕ್ ವಿಳಾಸ https://dekalungi.blogspot.com/2018/05/blog-post_19.html
0 Response to "ಹೇಮರೆಡ್ಡಿ ಮಲ್ಲಮ್ಮ ಜಯಂತಿ : ಜಿಲ್ಲಾಡಳಿತದಿಂದ ಭಕ್ತಿ ನಮನ ಸಲ್ಲಿಕೆ"
ಕಾಮೆಂಟ್ ಪೋಸ್ಟ್ ಮಾಡಿ