ಶೀರ್ಷಿಕೆ : ವಿಧಾನಸಭಾ ಸಾರ್ವತ್ರಿಕ ಚುನಾವಣೆ : ಸಂತೆ-ಜಾತ್ರೆ ಮುಂದೂಡಿಕೆ
ಲಿಂಕ್ : ವಿಧಾನಸಭಾ ಸಾರ್ವತ್ರಿಕ ಚುನಾವಣೆ : ಸಂತೆ-ಜಾತ್ರೆ ಮುಂದೂಡಿಕೆ
ವಿಧಾನಸಭಾ ಸಾರ್ವತ್ರಿಕ ಚುನಾವಣೆ : ಸಂತೆ-ಜಾತ್ರೆ ಮುಂದೂಡಿಕೆ
ಕೊಪ್ಪಳ ಮೇ. 05 (ಕರ್ನಾಟಕ ವಾರ್ತೆ): ಕರ್ನಾಟಕ ವಿಧಾನಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆ ನಿಮಿತ್ಯ ಮೇ. 12 ರಂದು ಮತದಾನ ನಡೆಯಲಿದ್ದು, ಅಂದು ಕೊಪ್ಪಳ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ನಡೆಯಲಿರುವ ಸಂತೆ-ಜಾತ್ರೆಗಳನ್ನು ಮುಂದೂಡಿ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಅವರು ಆದೇಶ ಹೊರಡಿಸಿದ್ದಾರೆ.
ವಿಧಾನಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆ ನಿಮಿತ್ಯ ಮೇ. 12 ರಂದು ಮತದಾನ ನಡೆಯಲಿದ್ದು, ಮತದಾನ ದಿನದಂದು ಯಾವುದೇ ಸಂತೆ-ಜಾತ್ರೆ ಗಳಿದ್ದಲ್ಲಿ ಒಂದು ದಿನ ಮುಂದೂಡುವಂತೆ ಭಾರತ ಚುನಾವಣಾ ಆಯೋಗ ನಿರ್ದೇಶನ ನೀಡಿದೆ. ಕೊಪ್ಪಳ ಜಿಲ್ಲೆಯಲ್ಲಿ ಮತದಾನವು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಸಲು ಮತ್ತು ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮೇ. 12 ರಂದು ಕೊಪ್ಪಳ ಜಿಲ್ಲೆಯಾದ್ಯಂತ ನಡೆಯುವ ಸಂತೆ-ಜಾತ್ರೆಗಳನ್ನು ಒಂದು ದಿನದ ಮಟ್ಟಿಗೆ ಮುಂದೂಡಿ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಅವರು ಆದೇಶ ಹೊರಡಿಸಿದ್ದಾರೆ.
ಹೀಗಾಗಿ ಲೇಖನಗಳು ವಿಧಾನಸಭಾ ಸಾರ್ವತ್ರಿಕ ಚುನಾವಣೆ : ಸಂತೆ-ಜಾತ್ರೆ ಮುಂದೂಡಿಕೆ
ಎಲ್ಲಾ ಲೇಖನಗಳು ಆಗಿದೆ ವಿಧಾನಸಭಾ ಸಾರ್ವತ್ರಿಕ ಚುನಾವಣೆ : ಸಂತೆ-ಜಾತ್ರೆ ಮುಂದೂಡಿಕೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ವಿಧಾನಸಭಾ ಸಾರ್ವತ್ರಿಕ ಚುನಾವಣೆ : ಸಂತೆ-ಜಾತ್ರೆ ಮುಂದೂಡಿಕೆ ಲಿಂಕ್ ವಿಳಾಸ https://dekalungi.blogspot.com/2018/05/blog-post_43.html
0 Response to "ವಿಧಾನಸಭಾ ಸಾರ್ವತ್ರಿಕ ಚುನಾವಣೆ : ಸಂತೆ-ಜಾತ್ರೆ ಮುಂದೂಡಿಕೆ"
ಕಾಮೆಂಟ್ ಪೋಸ್ಟ್ ಮಾಡಿ