ಜು. 01 ರಂದು ವಿವಿಧ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆ : ನಿಷೇದಾಜ್ಞೆ ಜಾರಿ

ಜು. 01 ರಂದು ವಿವಿಧ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆ : ನಿಷೇದಾಜ್ಞೆ ಜಾರಿ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಜು. 01 ರಂದು ವಿವಿಧ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆ : ನಿಷೇದಾಜ್ಞೆ ಜಾರಿ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಜು. 01 ರಂದು ವಿವಿಧ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆ : ನಿಷೇದಾಜ್ಞೆ ಜಾರಿ
ಲಿಂಕ್ : ಜು. 01 ರಂದು ವಿವಿಧ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆ : ನಿಷೇದಾಜ್ಞೆ ಜಾರಿ

ಓದಿ


ಜು. 01 ರಂದು ವಿವಿಧ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆ : ನಿಷೇದಾಜ್ಞೆ ಜಾರಿ


ಕೊಪ್ಪಳ ಜೂ. 29 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯಲ್ಲಿ ಜುಲೈ. 01 ರಂದು ವಿವಿಧ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆ ಸುಗಮವಾಗಿ ಹಾಗೂ ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ ಸುತ್ತ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಆದೇಶ ಹೊರಡಿಸಿದ್ದಾರೆ.
    ವಿವಿಧ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳು ಜುಲೈ. 01 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 4-30 ರವರೆಗೆ ಕೊಪ್ಪಳದ ಸರಕಾರಿ ಬಾಲಕರ ಪದವಿ ಪೂರ್ವ ಕಾಲೇಜು, ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಗವಿಸಿದ್ದೇಶ್ವರ ಪಿಯು ಕಾಲೇಜು, ಬಸಮ್ಮ ಕಾತರಗಿ ಸೈನ್ಸ್, ಆಟ್ರ್ಸ್ & ಕಾಮರ್ರ್ಸ್ ಪಿಯು ಕಾಲೇಜು, ಲಯನ್ಸ್ ಸ್ವಾಮಿ ವಿವೇಕಾನಂದ ಹೈಸ್ಕೂಲ್, ನವಚೇತನ ಪಿಯು ಸೈನ್ಸ್ ರೆಸಿಡೆಂಶಿಯಲ್ ಕಾಲೇಜು ಭಾಗ್ಯನಗರ ಮತ್ತು ಕೊಪ್ಪಳ ಸರಕಾರಿ ಪ್ರಥಮ ದರ್ಜೆ ಕಾಲೇಜು, ಗಂಗಾವತಿಯ ಸರಕಾರಿ ಬಾಲಕರ ಪದವಿ ಪೂರ್ವ ಕಾಲೇಜು, ಎಸ್.ಎಂ.ಎನ್.ಎಂ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಹೆಚ್.ಆರ್ ಸರೋಜಮ್ಮ ಬಾಲಕಿಯರ ಪದವಿ ಪೂರ್ವ ಕಾಲೇಜು, ಜೆ.ಎಸ್.ಎಸ್. ಕ್ಯಾಂಪ್ ಪಿಯು ಕಾಲೇಜ ಜುಲೈ ನಗರ ಹಾಗೂ ಬೆಥಲ್ ಗಲ್ರ್ಸ್ ಪಿಯು ಕಾಲೇಜು ಸೇರಿದಂತೆ ಕೊಪ್ಪಳದ 07 ಮತ್ತು ಗಂಗಾವತಿಯ 05, ಜಿಲ್ಲೆಯ ಒಟ್ಟು 12 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿವೆ.
  ಪರೀಕ್ಷೆಯನ್ನು ಸುಗಮವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರ ಸುತ್ತ 200 ಮೀ. ವ್ಯಾಪ್ತಿಯಲ್ಲಿ ಬೆಳಿಗ್ಗೆ 10 ರಿಂದ ಮಧ್ಯಹ್ನಾ 4-30 ಗಂಟೆಯವರೆಗೆ ಕಲಂ 144 ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.  ಇದರನ್ವಯ ನಿಷೇಧಿತ ವ್ಯಾಪ್ತಿಯಲ್ಲಿ ಯಾವುದೇ ಎಸ್‍ಟಿಡಿ, ಮೊಬೈಲ್, ಜೆರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ.  ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಪತ್ರ ಹೊಂದಿದ ವಿದ್ಯಾರ್ಥಿಗಳು, ನಿಯೋಜಿತ ಶಿಕ್ಷಕರು, ಜಾಗೃತ ದಳದವರನ್ನು ಹೊರತುಪಡಿಸಿ, ಉಳಿದವರ ಪ್ರವೇಶ ನಿಷೇಧಿಸಿದೆ.  ನಿಷೇಧಿತ ವ್ಯಾಪ್ತಿಯಲ್ಲಿ ಜನರು ಮಾರಕಾಸ್ತ್ರ ಹಿಡಿದು ತಿರುಗಾಡುವುದನ್ನು ನಿಷೇಧಿಸಿದೆ.  ಈ ಆದೇಶವು ಮದುವೆ, ಶವ ಸಂಸ್ಕಾರಗಳಿಗೆ ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ಜು. 01 ರಂದು ವಿವಿಧ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆ : ನಿಷೇದಾಜ್ಞೆ ಜಾರಿ

ಎಲ್ಲಾ ಲೇಖನಗಳು ಆಗಿದೆ ಜು. 01 ರಂದು ವಿವಿಧ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆ : ನಿಷೇದಾಜ್ಞೆ ಜಾರಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಜು. 01 ರಂದು ವಿವಿಧ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆ : ನಿಷೇದಾಜ್ಞೆ ಜಾರಿ ಲಿಂಕ್ ವಿಳಾಸ https://dekalungi.blogspot.com/2018/06/01_29.html

Subscribe to receive free email updates:

0 Response to "ಜು. 01 ರಂದು ವಿವಿಧ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆ : ನಿಷೇದಾಜ್ಞೆ ಜಾರಿ"

ಕಾಮೆಂಟ್‌‌ ಪೋಸ್ಟ್‌ ಮಾಡಿ